7:27 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಪಡು ಬೊಂಡಂತಿಲ: ‘ನಮ್ಮ ನಡೆ ಪೊಳಲಿ ಅಮ್ಮನೆಡೆ’ ಕಾರ್ಯಕ್ರಮ ಯಶಸ್ವಿ; ಅಭಿನಂದನಾ ಕಾರ್ಯಕ್ರಮ

28/11/2022, 18:30

ಸುರತ್ಕಲ್ (reporterkarnataka.com):ಕೇಸರಿ ಫ್ರೆಂಡ್ಸ್ ಪಡುಕಾಪೆಟ್ಟು, ಸಂಘ ಹಾಗೂ ಎಲ್ಲಾ ಸಂಸ್ಥೆಗಳ ಕೂಡುವಿಕೆಯಲ್ಲಿ ಭಾನುವಾರ ಪೊಳಲಿ ದೇವಸ್ಥಾನಕ್ಕೆ ನಡೆದ
‘ನಮ್ಮ ನಡೆ ಪೊಳಲಿ ಅಮ್ಮನೆಡೆ” ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಪ್ರಮುಖರಿಗೆ ಭಾನುವಾರ ಪಡು ಬೊಂಡಂತಿಲ ಪಾಂಡುರಂಗ ಭಜನಾ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಪಾದಯಾತ್ರೆಯಲ್ಲಿ ಭಾಗವಹಿಸಿ ಪೂರ್ಣ ಸಹಕಾರ ನೀಡಿದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರಿಗೆ ಹಾಗೂ ಪಾಂಡುರಂಗ ಭಜನಾ ಮಂದಿರದ ಅರ್ಚಕರಾದ ಪಂಡರಿಷ್ ಅವರು ಮಕ್ಕಳಿಗೆ ಭಜನೆ ಕಲಿಸಿ ಧಾರ್ಮಿಕ ಶಿಕ್ಷಣ ನೀಡಿ ಪಾದಯಾತ್ರೆ ಉದ್ದಕ್ಕೂ ತಮ್ಮ ತಂಡದೊಂದಿಗೆ ಭಜನೆ ಮಾಡಿದ್ದಕ್ಕಾಗಿ ವಿಶೇಷವಾಗಿ ಅಭಿನಂದಿಸಲಾಯಿತು.


ಸಭೆಯಲ್ಲಿ ಲೋಕನಾಥ್ ಕೋರೆಟ್ಟು ಕಾಪೆಟ್ಟು ಪಾಂಡುರಂಗ ಭಜನ ಮಂದಿರದ ಅಧ್ಯಕ್ಷರು, ರಾಮ ಪೂಜಾರಿ ಪೆಲತಕಟ್ಟೆ, ನಾಗೇಶ್ ಕಾಪೆಟ್ಟು ಮಾಜಿ ಅಧ್ಯಕ್ಷರು ಪಾಂಡುರಂಗ ಭಜನ ಮಂದಿರ, ನಾರಾಯಣ ಕುಲಾಲ್ ಗೌರವಾಧ್ಯಕ್ಷರು ಹಾಗೂ‌ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು