3:50 AM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ದಾಸ್ತಾನು: ವೈದ್ಯಾಧಿಕಾರಿಗೆ ಜಿಲ್ಲಾ ನ್ಯಾಯಾಧೀಶರ ತರಾಟೆ

30/11/2022, 19:43

ಮಂಡ್ಯ(reporter Karnataka.com):

ಜಿಲ್ಲೆಯ ಕೆ. ಆರ್. ಪೇಟೆ ತಾಲೂಕು ಸಾರ್ವಜನಿಕರ ಆಸ್ಪತ್ರೆಗೆ ಜಿಲ್ಲಾ ನ್ಯಾಯದೀಶರಾದ ನಳಿನ ಕುಮಾರಿ ಅವರು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಹೆರಿಗೆ, ಶಸ್ತ್ರ ಚಿಕಿತ್ಸೆ,ಆಸ್ಪತ್ರೆ ದಾಖಲಾತಿ ವಿಭಾಗ ಸ್ಥಳ ಪರಿಶೀಲನೆ ನಡೆಸಿದರು.

ತುರ್ತು ವಿಭಾಗ ಘಟಕದಲ್ಲಿ ಸ್ವಚ್ಛತೆ ಇಲ್ಲದನ್ನು ಕಂಡು ಸ್ವಚ್ಛತೆಗೆ ಸೂಚನೆ ನೀಡಿ, ಔಷಧಿ ಸಂಗ್ರಹಣ ಕೊಠಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವಧಿಗೆ ಮೀರಿದ ಔಷಧಿಗಳನ್ನ ಕೆಲ ತಿಂಗಳು ಕಳೆದರೂ ಕೂಡ ನಾಶಪಡಿಸದೆ ಸಂಗ್ರಹಣ ಕೊಠಡಿಯಲ್ಲಿ ಇರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.


ಈ ಸಂದರ್ಭದಲ್ಲಿ ನ್ಯಾಯದೀಶರಾದ ಓಂಕಾರ ಮೂರ್ತಿ, ಸಮೀರ್ ಪಿ. ನಂದ್ಯಾಲ ಆಸ್ಪತ್ರೆ ಆಡಳಿತ ಅಧಿಕಾರಿ ಡಾ. ಶಿವಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ ಮಧುಸೂದನ್ ಉಪಸ್ಥಿತರಿದ್ದರು,

ಇತ್ತೀಚಿನ ಸುದ್ದಿ

ಜಾಹೀರಾತು