5:01 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ದಾಸ್ತಾನು: ವೈದ್ಯಾಧಿಕಾರಿಗೆ ಜಿಲ್ಲಾ ನ್ಯಾಯಾಧೀಶರ ತರಾಟೆ

30/11/2022, 19:43

ಮಂಡ್ಯ(reporter Karnataka.com):

ಜಿಲ್ಲೆಯ ಕೆ. ಆರ್. ಪೇಟೆ ತಾಲೂಕು ಸಾರ್ವಜನಿಕರ ಆಸ್ಪತ್ರೆಗೆ ಜಿಲ್ಲಾ ನ್ಯಾಯದೀಶರಾದ ನಳಿನ ಕುಮಾರಿ ಅವರು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಹೆರಿಗೆ, ಶಸ್ತ್ರ ಚಿಕಿತ್ಸೆ,ಆಸ್ಪತ್ರೆ ದಾಖಲಾತಿ ವಿಭಾಗ ಸ್ಥಳ ಪರಿಶೀಲನೆ ನಡೆಸಿದರು.

ತುರ್ತು ವಿಭಾಗ ಘಟಕದಲ್ಲಿ ಸ್ವಚ್ಛತೆ ಇಲ್ಲದನ್ನು ಕಂಡು ಸ್ವಚ್ಛತೆಗೆ ಸೂಚನೆ ನೀಡಿ, ಔಷಧಿ ಸಂಗ್ರಹಣ ಕೊಠಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವಧಿಗೆ ಮೀರಿದ ಔಷಧಿಗಳನ್ನ ಕೆಲ ತಿಂಗಳು ಕಳೆದರೂ ಕೂಡ ನಾಶಪಡಿಸದೆ ಸಂಗ್ರಹಣ ಕೊಠಡಿಯಲ್ಲಿ ಇರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.


ಈ ಸಂದರ್ಭದಲ್ಲಿ ನ್ಯಾಯದೀಶರಾದ ಓಂಕಾರ ಮೂರ್ತಿ, ಸಮೀರ್ ಪಿ. ನಂದ್ಯಾಲ ಆಸ್ಪತ್ರೆ ಆಡಳಿತ ಅಧಿಕಾರಿ ಡಾ. ಶಿವಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ ಮಧುಸೂದನ್ ಉಪಸ್ಥಿತರಿದ್ದರು,

ಇತ್ತೀಚಿನ ಸುದ್ದಿ

ಜಾಹೀರಾತು