12:10 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಮಕ್ಕಳು ಪಠ್ಯ ಪುಸ್ತಕದ ಜತೆ ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದಬೇಕು: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

01/12/2022, 19:41

ಬೆಳಗಾವಿ(reporterkarnataka.com): ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಲಹೆ ನೀಡಿದ್ದಾರೆ.

ಅವರು ಮಕ್ಕಳ ಗ್ರಂಥಾಲಯ,ಡಿಜಿಟಲ್‌ ಲೈಬ್ರರಿ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಪಠ್ಯದ ಜತೆ ಸಾಧಕರ ಪುಸ್ತಕ ಓದಬೇಕು. ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದುವ, ಓದಿದ್ದನ್ನು ಮನನ ಮಾಡಿಕೊಳ್ಳುವುದು ರೂಢಿಸಿಕೊಂಡಲ್ಲಿ ಸಾಧನೆ ಮಾಡಬಹುದಾಗಿದೆ ಎಂದರು.

ಇದೇ ಸಮಯದಲ್ಲಿ ಗ್ರಾಮದ ಗರ್ಭಿಣಿಯರಿಗೆ ಪೌಷ್ಠಿಕ ಆಹಾರವನ್ನು ವಿತರಿಸಿ, ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ತಾಲೂಕು ಪಂಚಾಯತ್‌ ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ ಧಾನವಾಡ‌, ಮೋಹನ ಸಾಂಬ್ರೇಕರ್, ಬಾಳು ದೇಸೂರಕರ್, ಮಹೇಶ ಕೋಲಕಾರ, ಸಿಡಿಪಿಓ ಚಂದ್ರಶೇಖರ ಸುಖಸಾರೆ, ಪಿಡಿಓ ಸುಜಾತಾ ಬಟಕುರ್ಕಿ, ಗ್ರಾಪಂ ಅಧ್ಯಕ್ಷೆ ಪ್ರೇಮಾ ಹಿರೋಜಿ, ಉಪಾಧ್ಯಕ್ಷೆ ಅಂಜನಾ ನಾಯಕ, ಬಿಇಓ ದಾಸಪ್ಪಗೌಡರ, ಸಿ ಆರ್ ಪಿ ತಾವರೆ, ರಮೇಶ ಹಿರೋಜಿ, ಉಮೇಶ ಚೊಪಡೆ, ಮೋಹನ ಗರಗ, ಸಚಿನ ಜಾಧವ್, ಗಣೇಶ ಸುತಾರ, ದಿನೇಶ್ ಲೋಹಾರ, ಮೀನಾಕ್ಷಿ ಪಾಟೀಲ, ಮಂಜುಳಾ ನಾಯಕ, ಲಕ್ಷ್ಮೀ ಶಿಂಧೆ, ಲಕ್ಷ್ಮೀ ಸುತಾರ, ಕಲಾವತಿ ದೇಸೂತಕ‌, ಅನುರಾಧಾ ವಾಸ್ಕೊರೆ, ಶೀಲಾ ಸಾಂಬ್ರೇಕರ್, ಅಶ್ವಿನಿ ಲೋಹಾರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು