2:37 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಕ್ಕಳು ಪಠ್ಯ ಪುಸ್ತಕದ ಜತೆ ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದಬೇಕು: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

01/12/2022, 19:41

ಬೆಳಗಾವಿ(reporterkarnataka.com): ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಲಹೆ ನೀಡಿದ್ದಾರೆ.

ಅವರು ಮಕ್ಕಳ ಗ್ರಂಥಾಲಯ,ಡಿಜಿಟಲ್‌ ಲೈಬ್ರರಿ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಪಠ್ಯದ ಜತೆ ಸಾಧಕರ ಪುಸ್ತಕ ಓದಬೇಕು. ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದುವ, ಓದಿದ್ದನ್ನು ಮನನ ಮಾಡಿಕೊಳ್ಳುವುದು ರೂಢಿಸಿಕೊಂಡಲ್ಲಿ ಸಾಧನೆ ಮಾಡಬಹುದಾಗಿದೆ ಎಂದರು.

ಇದೇ ಸಮಯದಲ್ಲಿ ಗ್ರಾಮದ ಗರ್ಭಿಣಿಯರಿಗೆ ಪೌಷ್ಠಿಕ ಆಹಾರವನ್ನು ವಿತರಿಸಿ, ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ತಾಲೂಕು ಪಂಚಾಯತ್‌ ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ ಧಾನವಾಡ‌, ಮೋಹನ ಸಾಂಬ್ರೇಕರ್, ಬಾಳು ದೇಸೂರಕರ್, ಮಹೇಶ ಕೋಲಕಾರ, ಸಿಡಿಪಿಓ ಚಂದ್ರಶೇಖರ ಸುಖಸಾರೆ, ಪಿಡಿಓ ಸುಜಾತಾ ಬಟಕುರ್ಕಿ, ಗ್ರಾಪಂ ಅಧ್ಯಕ್ಷೆ ಪ್ರೇಮಾ ಹಿರೋಜಿ, ಉಪಾಧ್ಯಕ್ಷೆ ಅಂಜನಾ ನಾಯಕ, ಬಿಇಓ ದಾಸಪ್ಪಗೌಡರ, ಸಿ ಆರ್ ಪಿ ತಾವರೆ, ರಮೇಶ ಹಿರೋಜಿ, ಉಮೇಶ ಚೊಪಡೆ, ಮೋಹನ ಗರಗ, ಸಚಿನ ಜಾಧವ್, ಗಣೇಶ ಸುತಾರ, ದಿನೇಶ್ ಲೋಹಾರ, ಮೀನಾಕ್ಷಿ ಪಾಟೀಲ, ಮಂಜುಳಾ ನಾಯಕ, ಲಕ್ಷ್ಮೀ ಶಿಂಧೆ, ಲಕ್ಷ್ಮೀ ಸುತಾರ, ಕಲಾವತಿ ದೇಸೂತಕ‌, ಅನುರಾಧಾ ವಾಸ್ಕೊರೆ, ಶೀಲಾ ಸಾಂಬ್ರೇಕರ್, ಅಶ್ವಿನಿ ಲೋಹಾರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು