11:32 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕಬಕ: ಕೆಂಪಮ್ಮ ರಾಜ್ಯಪ್ರಶಸ್ತಿ ವಿಜೇತೆ ಶಾಂತಾ ಪುತ್ತೂರುಗೆ ಸನ್ಮಾನ

02/12/2022, 11:00

ಪುತ್ತೂರು(reporterkarnataka.com): ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಡೆದ ವಾರ್ಷಿಕೋತ್ಸವ ದಲ್ಲಿ ಕೆಂಪೇಗೌಡರ ತಾಯಿಯ ಹೆಸರಿನಲ್ಲಿ ಮಹಿಳಾ ಸಾಧಕರಿಗೆ ಕೊಡಮಾಡುವ ಕೆಂಪಮ್ಮ ರಾಜ್ಯಪ್ರಶಸ್ತಿ,ಕಥಾಬಿಂದು ರಾಜ್ಯೋತ್ಸವ ಪುರಸ್ಕಾರ ಪಡೆದ ಸರಕಾರಿ ಪ್ರೌಢಶಾಲಾ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಸಾಧಕರ ನೆಲೆಯಲ್ಲಿ ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರೇಮಲತಾ ಎಂ.(ಪ್ರಾಂಶುಪಾಲರು),ಟಿ.ಎಸ್.ಭಟ್ (ಕಾರ್ಯಾಧ್ಯಕ್ಷ ರು ಕಾಲೇಜು ಅಭಿವೃದ್ಧಿ ಸಮಿತಿ),ಸತ್ಯನಾರಾಯಣ ಭಟ್ (ಮಾಜಿ ಯೋಧರು),ದಿನೇಶ್ ಸಾಲಿಯಾನ್ (ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು),ವೆಂಕಟರಮಣ ಭಟ್ (ಇತಿಹಾಸ ಉಪನ್ಯಾಸಕರು), ಕೃಷ್ಣಯ್ಯ ಕೆ.(ದೈಹಿಕ ಶಿಕ್ಷಣ ಶಿಕ್ಷಕರು ಕಬಕ ಪ್ರೌಢಶಾಲೆ),ಪದ್ಮಾವತಿ (ಪೋಷಕ ಸದಸ್ಯ ರು),ಲಿಖಿತ್ (ಪಿ.ಸಿ.ಪಿ.ಎಲ್) ಉಪಸ್ಥಿತರಿದ್ದರು. ಬಯಾಲಜಿ ಉಪನ್ಯಾಸಕಿ ವನಿತಾ ಸನ್ಮಾನಿತರ ಪರಿಚಯ ವಾಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು