7:10 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನದಿನ ಆಚರಣೆ

02/12/2022, 11:53

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸಂವಿಧಾನ ದಿನ ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಕಾಲೇಜನ ಪ್ರಾಚಾರ್ಯರಾದ ವಂ| ಡಾ| ಆಂಟನಿ ಪ್ರಕಾಶ್, ಮೊಂತೆರೊ ಅವರು ವಹಿಸಿ ಸಂವಿಧಾನ ದಿನದ ಬಗ್ಗೆ ಸ್ಕೂಲ ಪರಿಚಯ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾದ ಅನಿತಾ ಸಂವಿಧಾನ ಹಾಗೂ ಸಂವಿಧಾನ ದಿನದ ಆಚರಣೆಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು, ಕರ್ನಾಟಕ ಬೆಟಾಲಿಯನ್ ಮಡಿಕೇರಿಯ ಎನ್‌. ಪಿ ಸಿ ಸೇವಾಧಿಕಾರಿ ಹವಾಲ್ದಾರ್ ಶುಭಮ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಮಾನವಿಕ ವಿಭಾಗದ ಮುಖ್ಯಸ್ಥರಾದ ಪ್ರೊ. ಸುಬೈ‌ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ವಾಸುದೇವ ವಂದಿಸಿದರು ದ್ವಿತೀಯ ಬಿಎ ವಿದ್ಯಾರ್ಥಿನಿ ಪ್ರಿಯಾ ಡಿ ಸೋಜ ಅವರು ಸಂವಿಧಾನದ ಪೂರ್ವ ಪೀಠಿಕೆಯನ್ನು ನರದವರಿಗೆ ಬೋಧಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು