12:07 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಆಧಾರ್ ಕಾರ್ಡ್‌ ಇದ್ದರೆ ಸಾಕು ನಿಮ್ಮ ಮನೆಗೆ ನಳ್ಳಿ ನೀರು ಸೌಲಭ್ಯ!: ರಾಜ್ಯ ಸರಕಾರದಿಂದ ಹೊಸ ಯೋಜನೆ

02/12/2022, 14:06

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರವು ಜಲ ನೀತಿ ಅನ್ವಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ನಿಯಮಗಳಲ್ಲಿ ಸರಳೀಕರಣ ಮಾಡಿ ಸುತ್ತೋಲೆ ಹೊರಡಿಸಿದೆ. ಆಧಾರ್ ಕಾರ್ಡ್ ಮತ್ತು ನಷ್ಟ ಭರ್ತಿ ಮುಚ್ಚಳಿಕೆ ಪಡೆದು ನಳ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿದೆ.

ನಷ್ಟ ಭರ್ತಿ ಮುಚ್ಚಳಿಕೆಯನ್ನು ನಿಗದಿತ ನಮೂನೆಗಳಲ್ಲಿ 50 ರೂ. ಸ್ಟಾಂಪ್ ಪೇಪರ್ ನಲ್ಲಿ ವಿಳಾಸದ ಪುರಾವೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಲೀಕತ್ವ ಇಲ್ಲದವರು ನಗರ ಸ್ಥಳೀಯ ಸಂಸ್ಥೆಗೆ ಯಾವುದೇ ನಷ್ಟ ಉಂಟಾದರೆ ಅರ್ಜಿದಾರರೇ ಆ ನಷ್ಟವನ್ನು ಭರ್ತಿ ಮಾಡುತ್ತೇವೆಂದು ಮುಚ್ಚಳಿಕೆ ನೀಡಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು