11:02 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಆಧಾರ್ ಕಾರ್ಡ್‌ ಇದ್ದರೆ ಸಾಕು ನಿಮ್ಮ ಮನೆಗೆ ನಳ್ಳಿ ನೀರು ಸೌಲಭ್ಯ!: ರಾಜ್ಯ ಸರಕಾರದಿಂದ ಹೊಸ ಯೋಜನೆ

02/12/2022, 14:06

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರವು ಜಲ ನೀತಿ ಅನ್ವಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ನಿಯಮಗಳಲ್ಲಿ ಸರಳೀಕರಣ ಮಾಡಿ ಸುತ್ತೋಲೆ ಹೊರಡಿಸಿದೆ. ಆಧಾರ್ ಕಾರ್ಡ್ ಮತ್ತು ನಷ್ಟ ಭರ್ತಿ ಮುಚ್ಚಳಿಕೆ ಪಡೆದು ನಳ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿದೆ.

ನಷ್ಟ ಭರ್ತಿ ಮುಚ್ಚಳಿಕೆಯನ್ನು ನಿಗದಿತ ನಮೂನೆಗಳಲ್ಲಿ 50 ರೂ. ಸ್ಟಾಂಪ್ ಪೇಪರ್ ನಲ್ಲಿ ವಿಳಾಸದ ಪುರಾವೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಲೀಕತ್ವ ಇಲ್ಲದವರು ನಗರ ಸ್ಥಳೀಯ ಸಂಸ್ಥೆಗೆ ಯಾವುದೇ ನಷ್ಟ ಉಂಟಾದರೆ ಅರ್ಜಿದಾರರೇ ಆ ನಷ್ಟವನ್ನು ಭರ್ತಿ ಮಾಡುತ್ತೇವೆಂದು ಮುಚ್ಚಳಿಕೆ ನೀಡಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು