8:27 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕಾಡಾನೆ ಸೆರೆ ಕಾರ್ಯಾಚರಣೆ 4ನೇ ದಿನಕ್ಕೆ: ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿದ ಮೂಡಿಗೆರೆ ಭೈರ

02/12/2022, 18:10

ಸಂತೋಪ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ವಿವಿಧೆಡೆ ನರಹಂತಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದ್ದು,ಡ್ರೋನ್ ಕ್ಯಾಮರಕ್ಕೂ ಮೂಡಿಗೆರೆ ಭೈರ ಚಳ್ಳೆಹಣ್ಣು ತಿನ್ನಿಸಿದೆ.

ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ-ಹಾವಳಿ ಎಗ್ಗಿಲ್ಲದೆ ಮುಂದುವರಿದಿದೆ. ಒಂದೆಡೆ ನರಹಂತಕ ಆನೆಗಳ ಹುಡುಕಾಟ ನಡೆಯುತ್ತಿದ್ದರೆ,ಮತ್ತೊಂದೆಡೆ ಮೈಕ್ ಅನೌನ್ಸ್ ಮೆಂಟ್ ನಡೆಯುತ್ತಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಭಾಗದಲ್ಲಿ 3 ಕಾಡಾನೆಗಳು ರೌಂಡ್ಸ್ ಮಾಡುತ್ತಿದೆ. ಕಾಫಿ ತೋಟದಲ್ಲೇ ಬೀಡು ಬಿಟ್ಟಿರುವ ಕಾಡಾನೆಗಳು, ಸ್ಥಳಿಯರಲ್ಲಿ ಆತಂಕ ಉಂಟು ಮಾಡಿದೆ.

ಜನ ಎಚ್ಚರಿಕೆಯಿಂದಿರಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮೈಕ್ ನಲ್ಲಿ ಅನೌನ್ಸ್ ಮೆಂಟ್ ಮಾಡುತ್ತಿದ್ದಾರೆ. ಆದರೆ ಆನೆಗಳು ಕಾರ್ಯಚರಣೆಗೂ ಸಿಗದೆ ತಪ್ಪಿಸಿಕೊಳ್ಳುತ್ತಿವೆ.

ಡ್ರೋನ್ ಬಳಸಿ ಮೂಡಿಗೆರೆ ಬೈರಾ ಹಾಗೂ ಮತ್ತೊಂದು ಒಂಟಿ ಸಲಗಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ನಾಲ್ಕನೇ ದಿನವೂ ಕಾರ್ಯಚರಣೆ ಮುಂದುವರಿದಿದೆ.
ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲೂಕಿನ‌ ಕುಂದೂರು, ತಳವಾರ ಸುತ್ತಮುತ್ತ ಕಾರ್ಯಾಚರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು