4:23 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ನರಹಂತಕ ಸಲಗ ವಿರುದ್ಧ ಕಾರ್ಯಾಚರಣೆ; ಮತ್ತೊಂದು ಪುಂಡಾನೆ ಸೆರೆ

03/12/2022, 19:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ವಿವಿಧ ಕಡೆ ಜನರ ಜೀವ ಬಲಿ ಹಾಗೂ ತೊಂದರೆ ನೀಡುತ್ತಿದ್ದ ಮತ್ತೊಂದು ಪುಂಡಾನೆ ಸೆರೆ ಹಿಡಿಯಲಾಗಿದೆ.
ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆ ಸೆರೆ ಹಿಡಿಯಲಾಗಿದೆ. ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆಗಳು ಬಹಳಷ್ಟು ಭೀತಿಯನ್ನು ಜನರಲ್ಲಿ ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಉಪಟಳ ನೀಡುತ್ತಿದ್ದ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು.

ಐದು ದಿನಗಳ ಹಿಂದೆ ಮೊದಲ ಯಶ ಕಂಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಕುಂಡ್ರ ಗ್ರಾಮದಲ್ಲಿ ಪುಂಡಾನೆ ಸೆರೆ ಹಿಡಿದಿದ್ದರು. ಇದೀಗ 2ನೇ ಕಾರ್ಯಾಚರಣೆಯಲ್ಲಿ ಮತ್ತೊಂದು ಪುಂಡಾನೆ ಬಲೆಗೆ ಬಿದ್ದಿದೆ. 5 ಸಾಕಾನೆಗಳಿಂದ ಸತತ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸುತ್ತಿದೆ.ಮತ್ತೊಂದು ಪುಂಡಾನೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.


ಸದ್ಯ ಎರಡು ಪುಂಡಾನೆ ಸೆರೆಯಿಂದ ಕಾಫಿನಾಡಿಗರು ಸ್ವಲ್ಪ ಮಟ್ಟಿಗೆ ನಿಟ್ಟಿಸಿರು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು