11:35 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಬೆಳಗಾವಿ: ಸಹೋದರನ ಕೊಲೆ ಮಾಡಿ ಠಾಣೆಗೆ ಶರಣಾದ ಆರೋಪಿ

05/12/2022, 21:04

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸ್ವಂತ ಸಹೋದರನ ಕೊಲೆ ಮಾಡಿ ವ್ಯಕ್ತಿ ಯೊಬ್ಬ ಪೊಲೀಸರಿಗೆ ಶರಣಾದ ಘಟನೆ ನಡೆದಿದೆ.
ಅಕ್ಬರ್ ಅಬ್ದುಲ ಶೇಖ್ (42) ಎಂಬಾತನ ಕೊಲೆ ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಹತ್ತಿರ ಸಹೋದರನ ಕೊಲೆ ಮಾಡಲಾಗಿದೆ.

ಚಿಕ್ಕೋಡಿ ಪಟ್ಟಣದ ನಿವಾಸಿಯಾಗಿದ್ದ ಅಕ್ಬರ ಅಬ್ದುಲ್ ಶೇಖ್ ಎಂಬಾತನ ಕೊಲೆ ಮಾಡಲಾಗಿದೆ.ಅಕ್ಬರ ಅಬ್ದುಲ್ ಶೇಖ್ ಸಹೋದರ ಲಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ತನ್ನ ಸಹೋದರನ್ನ ನಾನೇ ಕೊಲೆ ಮಾಡಿರುವುದಾಗಿ ಆರೋಪಿ ಪೋಲಿಸ್ ಠಾಣೆಗೆ ಶರಣಾಗಿದ್ದಾನೆ.ಚಿಕ್ಕೋಡಿ ಪೋಲಿಸ್ ಠಾಣೆಗೆ ಶರಣಾದ ಅಬ್ಜದ ಅಬ್ದುಲ ಶೇಖ್ ಶರಣಾಗಿದ್ದಾನೆ.

ಈ ಕುರಿತು ಚಿಕ್ಕೋಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು