12:58 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಬಿಎಸ್ಸಿ ಓದಲು ಇಷ್ಟವಿಲ್ಲ; ಡೆತ್ ನೋಟು ಬರೆದಿಟ್ಟು ಸ್ವಗೃಹದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು

05/12/2022, 21:59

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದಲ್ಲಿ ಬಿಎಸ್ಸಿ ಓದಲು ಇಷ್ಟವಿಲ್ಲವೆಂದು ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ.

ತಡರಾತ್ರಿಯಲ್ಲಿ ನೇಣಿಗೆ ಶರಣಾದ ನಿಂಗಣ್ಣಾ (ಉರ್ಪ ಮಾರುತಿ) ಚಿದಾನಂದ ನಾವ್ಹಿ ವಯಸ್ಸು 22 ಎಂದು ತಿಳಿದು ಬಂದಿದೆ.

ಈತ ಜಮಖಂಡಿಯ ಬಿಎಲ್ ಡಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ ಮೂರು ದಿನಗಳ ಹಿಂದಷ್ಟೇ ಸ್ವ ಗ್ರಾಮವಾದ ಯಲ್ಪಾರಟ್ಟಿಗೆ ಆಗಮಿಸಿದ್ದ. ಆದರೆ ನಿನ್ನೆ ತಮ್ಮ ಸ್ವಂತ ಮನೆಯಲ್ಲಿ ತಡರಾತ್ರಿ ಮನೆಯ ಮುಂದೆ ಇರುವ ಛಾವಣಿಯಲ್ಲಿ ಮಲಗಿಕೊಂಡಾಗ ನಿಂಗಣ್ಣಾ ,(ಉರ್ಪ ಮಾರುತಿ) ನೇಣಿಗೆ ಶರಣಾಗಿದ್ದಾನೆ. ಬೆಳಿಗ್ಗೆ ಎದ್ದು ತಂದೆ ತಾಯಿ ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಡೇತ ನೋಟಿನಲ್ಲಿ ನನ್ನನು ಕ್ಷೇಮಿಸಿ ಬಿಡಿ,ನಂಗೆ BSC ಇಷ್ಟ ಇಲ್ಲ
ಮನಿ ಪರಿಸ್ಥಿತಿ ನೋಡಿ ನಾನೂ BSC ಮಾಡಿನಿ ಈಗ ನನಗೆ study pressure ಬಹಳ ಆಗೆತಿ. ಅದಕ್ಕೆ ನಾ ಸಾಯುತ್ತೆನೆ,Sorry papa Sorry mom ಎಂದು ಡೇತ್ ನೋಟ ಬರೆದಿಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಹಾರುಗೇರಿ ಪೊಲೀಸ್ ಠಾಣೆಯ ಪಿಎಸ್ಐ ರಾಘವೇಂದ್ರ ಖೋತ,ಸಿಬ್ಬಂದಿಗಳ ಜೊತೆಗೇ ಸ್ಥಳಕ್ಕೆ ಬೆಟ್ಟಿ ನೀಡಿ ಸ್ಥಳ ಪರಿಶೀಲಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಯುವಕನ ತಂದೆ ತಾಯಿಗಳಿಂದ ಮಾಹಿತಿ ಪಡೆದು ಪಂಚನಾಮೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು