2:06 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ದೆಹಲಿಯ ಮುನ್ಸಿಪಲ್ ಚುನಾವಣೆ: ಎಎಪಿಗೆ ಬಹುಮತ; 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

07/12/2022, 15:51

ಹೊಸದಿಲ್ಲಿ(reporterkarnataka.com): ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ ಚುನಾವಣೆ) ಚುನಾವಣೆಯಲ್ಲಿ ಎಎಪಿ ಸರಳ ಬಹುಮತ ಪಡೆದಿದೆ. ಇದರೊಂದಿಗೆ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯಗೊಂಡಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 132 ಸ್ಥಾನಗಳನ್ನು ಗೆದ್ದಿದೆ, 250 ಸದಸ್ಯ ಬಲದ ಮುನ್ಸಿಫಲ್ ಕೌನ್ಸಿಲ್ ನಲ್ಲಿ ಬಿಜೆಪಿ 103,ಕಾಂಗ್ರೆಸ್ 6 ವಾರ್ಡ್‌ಗಳಿಂದ ಗೆದ್ದಿದೆ. ಇನ್ನೂ ಮತ ಎಣಿಕೆ ನಡೆಯುತ್ತಿದೆ.

ರಾಷ್ಟ್ರ ರಾಜಧಾನಿಯ 250 ವಾರ್ಡ್‌ಗಳಿಗೆ ಡಿಸೆಂಬರ್ 4 ರಂದು ಚುನಾವಣೆ ನಡೆಯಿತು. ಒಟ್ಟು 1,349 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

2017 ರಲ್ಲಿ, 270 ಮುನ್ಸಿಪಲ್ ವಾರ್ಡ್‌ಗಳಲ್ಲಿ ಬಿಜೆಪಿ 181 ಅನ್ನು ಗೆದ್ದುಕೊಂಡಿದ್ದರೆ, ಎಎಪಿ ಕೇವಲ 48 ಅನ್ನು ಗಳಿಸಲು ಸಾಧ್ಯವಾಯಿತು ಮತ್ತು ಕಾಂಗ್ರೆಸ್ 30 ರಲ್ಲಿ ಮೂರನೇ ಸ್ಥಾನ ಗಳಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು