5:32 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ದೆಹಲಿಯ ಮುನ್ಸಿಪಲ್ ಚುನಾವಣೆ: ಎಎಪಿಗೆ ಬಹುಮತ; 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

07/12/2022, 15:51

ಹೊಸದಿಲ್ಲಿ(reporterkarnataka.com): ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ ಚುನಾವಣೆ) ಚುನಾವಣೆಯಲ್ಲಿ ಎಎಪಿ ಸರಳ ಬಹುಮತ ಪಡೆದಿದೆ. ಇದರೊಂದಿಗೆ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯಗೊಂಡಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 132 ಸ್ಥಾನಗಳನ್ನು ಗೆದ್ದಿದೆ, 250 ಸದಸ್ಯ ಬಲದ ಮುನ್ಸಿಫಲ್ ಕೌನ್ಸಿಲ್ ನಲ್ಲಿ ಬಿಜೆಪಿ 103,ಕಾಂಗ್ರೆಸ್ 6 ವಾರ್ಡ್‌ಗಳಿಂದ ಗೆದ್ದಿದೆ. ಇನ್ನೂ ಮತ ಎಣಿಕೆ ನಡೆಯುತ್ತಿದೆ.

ರಾಷ್ಟ್ರ ರಾಜಧಾನಿಯ 250 ವಾರ್ಡ್‌ಗಳಿಗೆ ಡಿಸೆಂಬರ್ 4 ರಂದು ಚುನಾವಣೆ ನಡೆಯಿತು. ಒಟ್ಟು 1,349 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

2017 ರಲ್ಲಿ, 270 ಮುನ್ಸಿಪಲ್ ವಾರ್ಡ್‌ಗಳಲ್ಲಿ ಬಿಜೆಪಿ 181 ಅನ್ನು ಗೆದ್ದುಕೊಂಡಿದ್ದರೆ, ಎಎಪಿ ಕೇವಲ 48 ಅನ್ನು ಗಳಿಸಲು ಸಾಧ್ಯವಾಯಿತು ಮತ್ತು ಕಾಂಗ್ರೆಸ್ 30 ರಲ್ಲಿ ಮೂರನೇ ಸ್ಥಾನ ಗಳಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು