2:58 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

‘ಗ್ರಾಮಲೆಕ್ಕಿಗ’ ಇನ್ಮುಂದೆ ‘ಗ್ರಾಮ ಆಡಳಿತಾಧಿಕಾರಿ’: ರಾಜ್ಯ ಸರಕಾರದಿಂದ ಹೊಸ ಆದೇಶ

07/12/2022, 17:55

ಬೆಂಗಳೂರು(reporterkarnataka.com): ‘ಗ್ರಾಮಲೆಕ್ಕಿಗರ ಹುದ್ದೆ’ಯನ್ನು ‘ಗ್ರಾಮ ಆಡಳಿತ ಅಧಿಕಾರಿ ‘‌ಹೆಸರು ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರದ ಆದೇಶ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಹೊರಡಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ (VA ) ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಗ್ರಾಮ ಲೆಕ್ಕಿಗರು ಎಂಬ ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಮರು ಪದನಾಮೀಕರಿಸಿ ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು