11:41 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಉತ್ತರ ಕೊರಿಯಾ: ಸಿರೀಸ್ ನೋಡಿದ್ದಕ್ಕೆ ಸರ್ವಾಧಿಕಾರಿ ಕಿಮ್ ಆಡಳಿತದಿಂದ ಇಬ್ಬರು ಹೈಸ್ಕೂಲ್ ವಿದ್ಯಾರ್ಥಿ ಗಳ ಗುಂಡಿಟ್ಟು ಹತ್ಯೆ

07/12/2022, 18:50

ಪ್ಯೂನ್ಗ್ಯಾಂಗ್(reporterkarnataka.com): ಸೌತ್ ಕೊರಿಯಾ ಸೀರೀಸ್ ನೋಡಿದ್ದ ಕಾರಣಕ್ಕೆ ಇಬ್ಬರು ಬಾಲಕರನ್ನು ಕೊಲ್ಲಲು ಕಿಮ್ ಆದೇಶ ನೀಡಿದ್ದು, ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಲಾಗಿದೆ.

ಉತ್ತರ ಕೊರಿಯಾದಲ್ಲಿ ದಕ್ಷಿಣ ಕೊರಿಯಾದ ಚಲನಚಿತ್ರಗಳನ್ನು ನೋಡುವುದು ಅಪರಾಧವಾಗಿದೆ. ಆದರೂ ಬಾಲಕರು ಸಿನಿಮಾ ನೋಡಿದ್ದರು ಎಂದು ಅವರನ್ನು ಕೊಲ್ಲಲಾಗಿದೆ. ಬಾಲಕರನ್ನು ಕೊಲ್ಲುವುದನ್ನು ನೋಡಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಬೇರೆ ಬೇರೆ ಸಂಸ್ಕೃತಿ ಬಗ್ಗೆ ತಿಳಿದುಕೊಂಡರೆ ಸರ್ವಾಧಿಕಾರ ನಡೆಸುವುದು ಕಷ್ಟ ಎಂದು ಕಿಮ್ ನಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು