10:04 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕೃಷ್ಣಾ ನದಿಯಲ್ಲಿ ಸಹೋದರರ ದುರಂತ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಚಿಕ್ಕೋಡಿ ಸಂಸದ

04/07/2021, 08:51

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಕಳೆದ ತಿಂಗಳು ಜೂನ್  ೨೮ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಸಹೋದರರ ದುರಂತ ಕುಟುಂಬಕ್ಕೆ ಚಿಕ್ಕೋಡಿ ಸಂಸದ ಅಣ್ಣಸಾಬ ಜೊಲ್ಲೆ ಸಾಂತ್ವನ ಹೇಳಿದರು.

ಅವರು ಬನಸೋಡೆ ಕುಟುಂಬ ಸದಸ್ಯರನ್ನು ಭೇಡಿಯಾಗಿ ಸಾಂತ್ವನ ನುಡಿದರು. ಇದೆ ಸಂದರ್ಭದಲ್ಲಿ ಮಾಧ್ಯಮ ಜೊತೆ ಮಾತನಾಡಿ, ಕೇಂದ್ರ ಸರ್ಕಾರದಿಂದ ಬನಸೋಡೆ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ಸಲ್ಲಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹಲ್ಯಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೆಂಕಟೇಶ್ ಸಂದ್ರಿಮಣಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ ಸೇಗುಣಸಿ, ಗ್ರಾಮದ ಬಿಜೆಪಿ ಯುವ ಮುಖಂಡರಾದ ಯಲ್ಲಾಲಿಂಗ್ ಪಾಟೀಲ್, ಗ್ರಾಮದ ಹಿರಿಯರಾದ ಸುರೇಶ ವಾಡೆದ, ಸಂಗಮೇಶ್ ಇಂಗಳಿ, ರಾವಸಾಬ ಪಾಟೀಲ್, ಗೋಪಾಲ ಮಂಗಸೂಳಿ, ಕುಮಾರ್ ಪಾಟೀಲ್, ಸಿದ್ದಪ್ಪ ಲೋಕುರ್, ಚಂದ್ರಕಾಂತ್ ಕಾಗವಾಡ, ಮಹಾಂತೇಶ್ ಶಿಂಗಿ, ಶಿವಾನಂದ್ ಇಂಗಳಿ 

ಹಾಗೂ ಗ್ರಾಮ ಪಂಚಾಯತ್  ಉಪಾಧ್ಯಕ್ಷರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು