10:06 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಕೃಷ್ಣಾ ನದಿಯಲ್ಲಿ ಸಹೋದರರ ದುರಂತ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಚಿಕ್ಕೋಡಿ ಸಂಸದ

04/07/2021, 08:51

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಕಳೆದ ತಿಂಗಳು ಜೂನ್  ೨೮ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಸಹೋದರರ ದುರಂತ ಕುಟುಂಬಕ್ಕೆ ಚಿಕ್ಕೋಡಿ ಸಂಸದ ಅಣ್ಣಸಾಬ ಜೊಲ್ಲೆ ಸಾಂತ್ವನ ಹೇಳಿದರು.

ಅವರು ಬನಸೋಡೆ ಕುಟುಂಬ ಸದಸ್ಯರನ್ನು ಭೇಡಿಯಾಗಿ ಸಾಂತ್ವನ ನುಡಿದರು. ಇದೆ ಸಂದರ್ಭದಲ್ಲಿ ಮಾಧ್ಯಮ ಜೊತೆ ಮಾತನಾಡಿ, ಕೇಂದ್ರ ಸರ್ಕಾರದಿಂದ ಬನಸೋಡೆ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ಸಲ್ಲಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹಲ್ಯಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೆಂಕಟೇಶ್ ಸಂದ್ರಿಮಣಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ ಸೇಗುಣಸಿ, ಗ್ರಾಮದ ಬಿಜೆಪಿ ಯುವ ಮುಖಂಡರಾದ ಯಲ್ಲಾಲಿಂಗ್ ಪಾಟೀಲ್, ಗ್ರಾಮದ ಹಿರಿಯರಾದ ಸುರೇಶ ವಾಡೆದ, ಸಂಗಮೇಶ್ ಇಂಗಳಿ, ರಾವಸಾಬ ಪಾಟೀಲ್, ಗೋಪಾಲ ಮಂಗಸೂಳಿ, ಕುಮಾರ್ ಪಾಟೀಲ್, ಸಿದ್ದಪ್ಪ ಲೋಕುರ್, ಚಂದ್ರಕಾಂತ್ ಕಾಗವಾಡ, ಮಹಾಂತೇಶ್ ಶಿಂಗಿ, ಶಿವಾನಂದ್ ಇಂಗಳಿ 

ಹಾಗೂ ಗ್ರಾಮ ಪಂಚಾಯತ್  ಉಪಾಧ್ಯಕ್ಷರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು