3:22 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ದಂಡ ಕಟ್ಟದ ವಾಹನ ಮಾಲೀಕರೆ ನಿಮಗೆ ಕಾದಿದೆ ಗ್ರಹಚಾರ!!: ಪೊಲೀಸರ ಎನ್ ಒಸಿ ಇಲ್ಲದಿದ್ದರೆ ಇನ್ಶೂರೆನ್ಸ್ ಗೆ ಬೀಳುತ್ತೆ ಕೊಕ್ಕೆ

08/12/2022, 21:08

ಬೆಂಗಳೂರು(reporterkarnataka.com): ದಂಡ ಬಾಕಿ ಉಳಿಸಿಕೊಂಡಿರುವ ವಾಹನಗಳ ಮೇಲೆ ಕಾನೂನು ಅಸ್ತ್ರ. ಆರ್ ಟಿಓ ಮತ್ತು ಇನ್ಶೂರೆನ್ಸ್ ಕಂಪನಿಗಳ ಮೂಲಕ ದಂಡ ವಸೂಲಿಗೆ ಫ್ಲಾನ್ ಮಾಡಲಾಗುತ್ತಿದೆ.

ಪೊಲೀಸರು ವೈಟ್ ಮತ್ತು ಯೆಲ್ಲೋ ಬೋರ್ಡ್ ವಾಹನಗಳ ದಂಡ ವಸೂಲಿಗೆ ಮುಂದಾಗಿದ್ದಾರೆ. ದಂಡ ಬಾಕಿ ಉಳಿಸಿಕೊಂಡ ವೈಟ್ ಬೋರ್ಡ್ ವಾಹನಗಳ ಇನ್ಶೂರೆನ್ಸ್ ಗೆ ಬೀಳುತ್ತೆ ಕೊಕ್ಕೆ. ಪ್ರತಿ ವರ್ಷ ವಾಹನದ ಇನ್ಶೂರೆನ್ಸ್ ಗೆ ಹೋದಾಗ ಟ್ರಾಫಿಕ್ ಪೊಲೀಸರಿಂದ ಎನ್ ಓಸಿ ಕೊಡಬೇಕು. ಎನ್ ಓಸಿ ಕೊಡದಿದ್ದಲ್ಲಿ ಇನ್ಶೂರೆನ್ಸ್ ರಿನಿವಲ್ ಅಗದೇ ಇರುವಂತೆ ಮಾಡಲು ಫ್ಲಾನ್ ಮಾಡಲಾಗಿದ್ದು, ಇನ್ಶೂರೆನ್ಸ್ ಕಂಪನಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು