3:01 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕೆಎಂಎಫ್ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ: ಗ್ರಾಹಕರ ತೀವ್ರ ಆಕ್ರೋಶ

09/12/2022, 20:36

ಬೆಂಗಳೂರು(reporterkarnataka.com): ಕೆಎಂಎಫ್ ಹಾಲಿನ ಉತ್ಪನ್ನಗಳ ದರ ಬೆಲೆ ಏರಿಕೆ ಕುರಿತು ಗ್ರಾಹಕರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಪ್ಪದ ದರ ಏರಿಕೆಯಾಗುತ್ತಿವೆ. ಪ್ರತಿ ಉತ್ಪನ್ನದ ಮೇಲೆ 5% ರಿಂದ 15% ದರ ಏರಿಕೆ ಮಾಡಲಾಗುತ್ತಿದೆ. ನವೆಂಬರ್ 24 ರಂದು ಕೆಎಂಎಫ್ ನಂದಿನಿ ಹಾಲು, ಮೊಸರಿನ ದರದ ಮೇಲೆ 2 ರೂಪಾಯಿ ಏರಿಸಿತ್ತು. ಈ ದರ ಏರಿಕೆಯ ಸಂಪೂರ್ಣ ಹಣವನ್ನು ರೈತರಿಗೆ ನೀಡುವುದಾಗಿ ಕೆಎಂಫ್ ಹೇಳಿತ್ತು. ಆದ್ರೆ ಹಾಲು, ಮೊಸರು ದರ ಏರಿಕೆಗೂ ಮೊದಲೇ ಹಂತ ಹಂತವಾಗಿ ಉತ್ಪನ್ನಗಳ ಬೆಲೆಯನ್ನು ಕೆಎಂಎಫ್ ಹೆಚ್ಚಳ ಮಾಡಿಕೊಂಡು ಬಂದಿದೆ.

ತುಪ್ಪ 1 ಕೆ.ಜಿ 520 ರಿಂದ 610 ರೂಗೆ , ಪೇಡ 250 ಗ್ರಾಂ 105 ರಿಂದ 140 ರೂಪಾಯಿ , ಮೈಸೂರು ಪಾಕ್ 250 ಗ್ರಾಂ 115 ರಿಂದ 160 ರೂಪಾಯಿಗೆ , ಕೋವಾ 200 ಗ್ರಾಂ 90 ರಿಂದ 100 ರೂಪಾಯಿ ,ಜಾಮೂನ್ ಅರ್ಧ ಕೆಜಿ ಟಿನ್ 105 ರಿಂದ 135 ರೂಪಾಯಿ, ಪ್ಲೇವರ್ಡ್ ಮಿಲ್ಕ್ 20 ರಿಂದ 25 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು