2:59 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಸಂಜೆ ಕಲ್ಲಡ್ಕ ಭೇಟಿ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ

10/12/2022, 11:45

ಮಂಗಳೂರು(reporterkarna taka.com): ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ಭೇಟಿ ನೀಡುವರು.

ಇಂದು ಸಂಜೆ 6.05ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು 6.15ಕ್ಕೆ ಅಲ್ಲಿಂದ ಹೊರಟು 6.50 ಕ್ಕೆ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ಆಗಮಿಸುವರು. ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ರಾತ್ರಿ 8.30 ಕ್ಕೆ ಕಲ್ಲಡ್ಕದಿಂದ ರಸ್ತೆ ಮಾರ್ಗವಾಗಿ ಹೊರಟು 9.05ಕ್ಕೆ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 9.15ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು