7:18 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ: ಚಕ್ಕುಲಿ, ವೀಳ್ಯದೆಲೆ ಸಮರ್ಪಣೆ

10/12/2022, 19:03

ಮಂಗಳೂರು(reporterarnataka.com): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಶನಿವಾರ ಕುಟುಂಬ ಸಮೇತ ಕುತ್ತಾರಿನ ಕೊರಗಜ್ಜ ಮೂಲ ಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹ್ಯಾಟ್ರಿಕ್ ಹೀರೋ, ಇದೊಂದು ಯಾವುದೇ ಆಡಂಬರವಿಲ್ಲದ ದೈವೀಶಕ್ತಿಯ ಸ್ಥಳ. ಈ ಸ್ಥಳದ ಮಹಿಮೆಯನ್ನು ಗೆಳೆಯರೊಂದಿಗೆ ಅರಿತು ಕೊಂಡೆ. ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು ತುಂಬಾ ಖುಷಿ ನೀಡಿದೆ ಎಂದರು.

ವೇದ ಸಿನಿಮಾದ ಪ್ರಚಾರ ನಿಮಿತ್ತ ಚಿತ್ರತಂಡದ ಜತೆ ಮಂಗಳೂರಿಗೆ ಆಗಮಿಸಿದ್ದೇನೆ. ಮೊದಲ ಬಾರಿಗೆ ಕೊರಗಜ್ಜನ ಸನ್ನಿಧಾನಕ್ಕೆ ಆಗಮಿಸಿದ್ದೇನೆ. ಇದೊಂದು ವಿಶೇಷ ಕ್ಷೇತ್ರವಾಗಿದ್ದು, ಭಕ್ತಿಯಿಂದ ನಮಿಸಿದ್ದೇನೆ. ಕೊರಗಜ್ಜನಿಗೆ ಚಕ್ಕುಲಿ ಮತ್ತು ವೀಳ್ಯದೆಲೆ ಅರ್ಪಿಸಿದ್ದೇನೆ ಎಂದು ಶಿವರಾಜ್ ಕುಮಾರ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು