11:39 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ನಮಗೋತ್ತಿಲ್ಲ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು: ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್

11/12/2022, 19:43

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಮಗೋತ್ತಿಲ್ಲಾ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು! ಎಂದು ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ವಾರ್ನ್ ಮಾಡಿದ್ದಾರೆ.
ಅಥಣಿ ಶಾಸಕ ಮಹೇಶ ಕುಮಠಳ್ಳಿ ಜತೆ ಮುರಗುಂಡಿ ಗ್ರಾಮದಲ್ಲಿ 5 ಕೆ ವಿ ವಿದ್ಯುತ್ ಘಟಕ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ರೈತರು ರೋಸಿ ಹೋಗಿದ್ದಾರೆ.
ಗಡಿ ರೈತರಿಗೆ ಪದೇ ಪದೇ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ. ಸಾವಿರಾರು ಎಕರೆ ಬೆಳೆ ನೀರಿಲ್ಲದೆ ಕಮರುತ್ತಿವೆ.

ಇದೇ ಸಂದರ್ಭದಲ್ಲಿ ಸಮಸ್ಯೆ ತೊಡಿಕೊಂಡ ರೈತರು, ದಿನಕ್ಕೆ 7 ಗಂಟೆ ವಿದ್ಯುತ್ ನೀಡುವಂತೆ ರೈತರು ಮನವಿ ಮಾಡಿದರು.
ಹೆಸ್ಕಾಂ ಅಧಿಕಾರಿಗಳಿಗೆ ರೈತರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ! ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು