3:04 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ನಮಗೋತ್ತಿಲ್ಲ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು: ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್

11/12/2022, 19:43

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಮಗೋತ್ತಿಲ್ಲಾ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು! ಎಂದು ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ವಾರ್ನ್ ಮಾಡಿದ್ದಾರೆ.
ಅಥಣಿ ಶಾಸಕ ಮಹೇಶ ಕುಮಠಳ್ಳಿ ಜತೆ ಮುರಗುಂಡಿ ಗ್ರಾಮದಲ್ಲಿ 5 ಕೆ ವಿ ವಿದ್ಯುತ್ ಘಟಕ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ರೈತರು ರೋಸಿ ಹೋಗಿದ್ದಾರೆ.
ಗಡಿ ರೈತರಿಗೆ ಪದೇ ಪದೇ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ. ಸಾವಿರಾರು ಎಕರೆ ಬೆಳೆ ನೀರಿಲ್ಲದೆ ಕಮರುತ್ತಿವೆ.

ಇದೇ ಸಂದರ್ಭದಲ್ಲಿ ಸಮಸ್ಯೆ ತೊಡಿಕೊಂಡ ರೈತರು, ದಿನಕ್ಕೆ 7 ಗಂಟೆ ವಿದ್ಯುತ್ ನೀಡುವಂತೆ ರೈತರು ಮನವಿ ಮಾಡಿದರು.
ಹೆಸ್ಕಾಂ ಅಧಿಕಾರಿಗಳಿಗೆ ರೈತರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ! ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು