12:28 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮುಂಬರುವ ಜಿಪಂ, ತಾಪಂ ಚುನಾವಣೆ: ಮಸ್ಕಿಯಲ್ಲಿ ಕೈ ಟಿಕೆಟ್ ಭಾರಿ ಬೇಡಿಕೆ; ಈಗಾಗಲೇ ಕಾದಾಟ ಶುರು !

04/07/2021, 09:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಬಿನ್ನಮತ ಶುರುವಾಗಿದೆ. ಯಾರಿಗೆ ಟಿಕೆಟ್ ಕೊಡುವುದು, ಯಾರಿಗೆ ಕೊಡದಿರುವುದು ಎಂಬ ಕುರಿತು ತಲೆನೋವು ಹೆಚ್ಚಾಗಿದೆ. 

ಮಸ್ಕಿ ವಿಧಾನಸಭೆಗೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸಹಜವಾಗಿ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಬೇಡಿಕೆ ಉಂಟಾಗಿದೆ.ಮೆದಿಕಿನಾಳ ಜಿಲ್ಲಾ ಪಂಚಾಯತ್ ಆಕಾಂಕ್ಷಿಯಾಗಿ ಅಭ್ಯರ್ಥಿ ಗಳು ನಾ ಮುಂದೆ ತಾ ಮುಂದೆ ಎನ್ನುವ ರೀತಿ ಜಾಲತಾಣದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ.

ಪಕ್ಷದಲ್ಲಿ ಎರಡು ವರ್ಷಗಳಿಂದ ಸತತವಾಗಿ ಸೇವೆ ಮಾಡಿದ್ದೇವೆ. ನಮಗೆ ಪಕ್ಷದವರು ಕೈಬಿಡುವುದಿಲ್ಲ ಎಂದು ಒಬ್ಬರು ಹೇಳಿದರೆ, ಇನ್ನೊಬ್ಬರು

ನಮ್ಮ ನಾಯಕರಿಗೆ ಟಿಕೆಟ್ ನೀಡದಿದ್ದಲ್ಲಿ ಮುಂದೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆಯನ್ನೂ ನೀಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು