1:40 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೃಹದಾಕಾರದ ಮರ ಬಿದ್ದು ಮನೆ ಸಂಪೂರ್ಣ ನಾಶ; ಮನೆ ಮಂದಿ ಪ್ರಾಣಾಪಯದಿಂದ ಪಾರು

14/12/2022, 11:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ನರೇಂದ್ರ ಗೌಡ ರವರ ಮನೆಗೆ ರಾತ್ರಿ 12:30 ಸಮಯದಲ್ಲಿ ಬೃಹದಾಕಾರದ ಮರ ಒಂದು ಮನೆ ಮೇಲೆ ಬಿದ್ದು ಪರಿಣಾಮ ಮನೆ ಸಂಪೂರ್ಣ ನಗುಜ್ಜಾಗಿದೆ.


ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ್ದಾರೆ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನದ್ಯಂತ ಜನಜೀವನ ಹಸ್ತವ್ಯಸ್ತವಾಗಿದೆ ಕಾಫಿ ಬತ್ತ ಮೊದಲಾದ ಬೆಳೆಗಳು ನೆಲಕೆಚ್ಚಿ ಹೋಗಿದ್ದು ರೈತರು ಕಂಗಾಲಾಗಿ ಹೋಗಿದ್ದಾರೆ ನಿರಂತರವಾಗಿ ಮಳೆಯಾಗುತ್ತಿದ್ದು ಇಂದು ಸುರಿದ ಮಳೆಗೆ ಮರ ಬಿದ್ದು ಈ ದುರಂತ ಸಂಭವಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು