12:49 AM Saturday26 - July 2025
ಬ್ರೇಕಿಂಗ್ ನ್ಯೂಸ್
ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೃಹದಾಕಾರದ ಮರ ಬಿದ್ದು ಮನೆ ಸಂಪೂರ್ಣ ನಾಶ; ಮನೆ ಮಂದಿ ಪ್ರಾಣಾಪಯದಿಂದ ಪಾರು

14/12/2022, 11:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ನರೇಂದ್ರ ಗೌಡ ರವರ ಮನೆಗೆ ರಾತ್ರಿ 12:30 ಸಮಯದಲ್ಲಿ ಬೃಹದಾಕಾರದ ಮರ ಒಂದು ಮನೆ ಮೇಲೆ ಬಿದ್ದು ಪರಿಣಾಮ ಮನೆ ಸಂಪೂರ್ಣ ನಗುಜ್ಜಾಗಿದೆ.


ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ್ದಾರೆ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನದ್ಯಂತ ಜನಜೀವನ ಹಸ್ತವ್ಯಸ್ತವಾಗಿದೆ ಕಾಫಿ ಬತ್ತ ಮೊದಲಾದ ಬೆಳೆಗಳು ನೆಲಕೆಚ್ಚಿ ಹೋಗಿದ್ದು ರೈತರು ಕಂಗಾಲಾಗಿ ಹೋಗಿದ್ದಾರೆ ನಿರಂತರವಾಗಿ ಮಳೆಯಾಗುತ್ತಿದ್ದು ಇಂದು ಸುರಿದ ಮಳೆಗೆ ಮರ ಬಿದ್ದು ಈ ದುರಂತ ಸಂಭವಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು