8:56 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೃಹದಾಕಾರದ ಮರ ಬಿದ್ದು ಮನೆ ಸಂಪೂರ್ಣ ನಾಶ; ಮನೆ ಮಂದಿ ಪ್ರಾಣಾಪಯದಿಂದ ಪಾರು

14/12/2022, 11:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ನರೇಂದ್ರ ಗೌಡ ರವರ ಮನೆಗೆ ರಾತ್ರಿ 12:30 ಸಮಯದಲ್ಲಿ ಬೃಹದಾಕಾರದ ಮರ ಒಂದು ಮನೆ ಮೇಲೆ ಬಿದ್ದು ಪರಿಣಾಮ ಮನೆ ಸಂಪೂರ್ಣ ನಗುಜ್ಜಾಗಿದೆ.


ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ್ದಾರೆ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನದ್ಯಂತ ಜನಜೀವನ ಹಸ್ತವ್ಯಸ್ತವಾಗಿದೆ ಕಾಫಿ ಬತ್ತ ಮೊದಲಾದ ಬೆಳೆಗಳು ನೆಲಕೆಚ್ಚಿ ಹೋಗಿದ್ದು ರೈತರು ಕಂಗಾಲಾಗಿ ಹೋಗಿದ್ದಾರೆ ನಿರಂತರವಾಗಿ ಮಳೆಯಾಗುತ್ತಿದ್ದು ಇಂದು ಸುರಿದ ಮಳೆಗೆ ಮರ ಬಿದ್ದು ಈ ದುರಂತ ಸಂಭವಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು