8:50 AM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಕ್ಷೇತ್ರ: ರಾಜ್ಯ ಸರ💐ಕಾರದ ‘ನಮ್ಮ ಕ್ಲಿನಿಕ್’ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

14/12/2022, 22:38

ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಮೂರು ಕಡೆ ರಾಜ್ಯ ಸರಕಾರದ ನಮ್ಮ ಕ್ಲಿನಿಕ್” ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ನೆರವೇರಿಸಿದರು.

ಅವರು ಪಚ್ಚನಾಡಿಯಲ್ಲಿ ನೂತನ ನಮ್ಮ ಕ್ಲಿನಿಕ್ ಕೇಂದ್ರವನ್ನು
ಉದ್ಘಾಟಿಸಿ, ಮೀನಕಳಿಯ, ಮರಕಡ ಸಹಿತ ಮೂರು ಕಡೆ ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ.

ಪಚ್ಚನಾಡಿ ಸುತ್ತಮುತ್ತಲಿನ ಜನರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಶಕ್ತಿನಗರ ಇಲ್ಲವೇ ಬೊಂದೆಲ್ ಕೇಂದ್ರವನ್ನು ಅವಲಂಬಿಸಿದ್ದರು.
ಇದೀಗ ಈ ಸಮಸ್ಯೆ ತಪ್ಪಿದಂತಾಗಿದೆ.

ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಇಲ್ಲಿ ತಪಾಸಣೆ, ರಕ್ತ ತಪಾಸಣೆ, ದಂತ, ಕಣ್ಣು, ಮಹಿಳಾ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ದೊರೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ರಘು ಸಾಲ್ಯಾನ್, ಪಾಲಿಕೆ ಸದಸ್ಯೆ ಸಂಗೀತ ರವೀಂದ್ರ , ವೈದ್ಯಾಧಿಕಾರಿ ಡಾ. ರಾಜೇಶ್, ನಮ್ಮ ಕ್ಲಿನಿಕ್ ನ ನೂತನ ವೈದ್ಯಾಧಿಕಾರಿ ರಾಜೇಶ್ ಚಂದ್ರ ಬಿಎಸ್, ಡಾ.ಚಿರಾಗ್, ಡಾ. ಅಭಿಷೇಕ್, ಆರೋಗ್ಯ ಇಲಾಖೆಯ ಸುದರ್ಶನ್, ಬಿಜೆಪಿ ಪ್ರಮುಖರಾದ ಸಂದೀಪ್ ಪಚ್ಚನಾಡಿ ,ಪೂಜಾ ಪೈ, ಪ್ರಶಾಂತ್ ಪೈ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು