2:50 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ದತ್ತಪೀಠದ ರಸ್ತೆಯಲ್ಲಿ ಮೊಳೆ ಚೆಲ್ಲಿದ ಪ್ರಕರಣ: ಇಬ್ಬರು ದುಷ್ಕರ್ಮಿಗಳ ಬಂಧನ; ತಲೆ ಮರೆಸಿಕೊಂಡವರ ಪತ್ತೆಗೆ ವಿಶೇಷ ತಂಡ ರಚನೆ

16/12/2022, 10:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಹಾಕಿದ್ದ
ಇಬ್ಬರು ದುಷ್ಕರ್ಮಿಗಳನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಮಹಮದ್ ಶಹಬಾಸ್ ಹಾಗೂ ವಾಹೀದ್ ಹುಸೇನ್ ಬಂಧಿತ ಆರೋಪಿಗಳು. ಬಂಧಿತರಿಬ್ಬರು ಚಿಕ್ಕಮಗಳೂರಿನ ದುಬೈ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.

ಡಿಸೆಂಬರ್ 6-7-8 ರಂದು ನಡೆದಿದ್ದ ದತ್ತಜಯಂತಿ ಕಾರ್ಯಕ್ರಮ ವೇಳೆ ಈ ಕೃತ್ಯ ಎಸಗಲಾಗಿತ್ತು.ದತ್ತಜಯಂತಿಯ ಮೊದಲ ದಿನ ಮಹಿಳೆಯರು ಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆ ಚೆಲ್ಲಿದ್ದರು. ಪೊಲೀಸ್ ಸೇರಿದಂತೆ ನಾಲ್ಕೈದು ಗಾಡಿಗಳು ಪಂಚರ್ ಆಗಿ ರಸ್ತೆ ಮಧ್ಯೆ ನಿಂತಿದ್ದವು. ಹಾರ್ಡ್‍ವೇರ್ ಶಾಪ್‍ನಲ್ಲಿ 4 ಕೆ.ಜಿ. ಮೊಳೆಗಳನ್ನು ಖರೀದಿಸಿದ್ದ ಕಿಡಿಗೇಡಿಗಳು ರಸ್ತೆಯಲ್ಲಿ ಚೆಲ್ಲಿದ್ದರು.


ಮತ್ತಷ್ಟು ಆರೋಪಿಗಳಿಗಾಗಿ ಗ್ರಾಮಾಂತರ ಪೊಲೀಸರು ಬಲೆ ಬೀಸಿದ್ದಾರೆ. ತಲೆಮರೆಸಿಕೊಂಡಿರೋ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳ ರಚನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು