8:51 AM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

2.95 ಕೋಟಿ ವೆಚ್ಚದಲ್ಲಿ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆ, ರಸ್ತೆ ಅಭಿವೃದ್ಧಿ ಸಹಿತ ವಿವಿಧ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

16/12/2022, 20:44

ಸುರತ್ಕಲ್(reporterkarnataka.com): ಸುಮಾರು 2.95 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23ನೇ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆಯ ಅಭಿವೃದ್ಧಿ ಕಾಮಗಾರಿ, ರಸ್ತೆ ಅಭಿವೃದ್ಧಿ, ಮುಖ್ಯ ರಸ್ತೆಗೆ ಕಿರುಸೇತುವೆ ನಿರ್ಮಾಣ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಳೀಯ ಸದಸ್ಯೆ ರಂಜನಿ ಕೋಟ್ಯಾನ್, ಶಕ್ತಿ ಕೇಂದ್ರ ಪ್ರಮುಖರಾದ ರಾಘವೇಂದ್ರ ಭಟ್, ವಸಂತ್, ಅಧ್ಯಕ್ಷರಾದ ನಾರಾಯಣ ಕಂಜರ್ಪಣೆ, ಶಕ್ತಿಕೇಂದ್ರ ಸಹ ಪ್ರಮುಖ ಗಣೇಶ್ ಕುಮಾರ್ ಎಂ. ಎಲ್, . ದಿನೇಶ್. ಬೂತ್ ಅಧ್ಯಕ್ಷರಾದ ದಿನೇಶ್ ಶೆಣೈ, ಗಣೇಶ್, ಜಯಂತ್, ಬೂತ್ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಉಮಾ ಕೋಟ್ಯಾನ್,ಪ್ರಮುಖರಾದ ಕಿರಣ್ ಕುಮಾರ್, ಜಿತೇಶ್ ದೇವಾಡಿಗ, ವಿಮಲಾಕ್ಷಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು