4:42 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

2.95 ಕೋಟಿ ವೆಚ್ಚದಲ್ಲಿ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆ, ರಸ್ತೆ ಅಭಿವೃದ್ಧಿ ಸಹಿತ ವಿವಿಧ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

16/12/2022, 20:44

ಸುರತ್ಕಲ್(reporterkarnataka.com): ಸುಮಾರು 2.95 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23ನೇ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆಯ ಅಭಿವೃದ್ಧಿ ಕಾಮಗಾರಿ, ರಸ್ತೆ ಅಭಿವೃದ್ಧಿ, ಮುಖ್ಯ ರಸ್ತೆಗೆ ಕಿರುಸೇತುವೆ ನಿರ್ಮಾಣ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಳೀಯ ಸದಸ್ಯೆ ರಂಜನಿ ಕೋಟ್ಯಾನ್, ಶಕ್ತಿ ಕೇಂದ್ರ ಪ್ರಮುಖರಾದ ರಾಘವೇಂದ್ರ ಭಟ್, ವಸಂತ್, ಅಧ್ಯಕ್ಷರಾದ ನಾರಾಯಣ ಕಂಜರ್ಪಣೆ, ಶಕ್ತಿಕೇಂದ್ರ ಸಹ ಪ್ರಮುಖ ಗಣೇಶ್ ಕುಮಾರ್ ಎಂ. ಎಲ್, . ದಿನೇಶ್. ಬೂತ್ ಅಧ್ಯಕ್ಷರಾದ ದಿನೇಶ್ ಶೆಣೈ, ಗಣೇಶ್, ಜಯಂತ್, ಬೂತ್ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಉಮಾ ಕೋಟ್ಯಾನ್,ಪ್ರಮುಖರಾದ ಕಿರಣ್ ಕುಮಾರ್, ಜಿತೇಶ್ ದೇವಾಡಿಗ, ವಿಮಲಾಕ್ಷಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು