6:44 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

2.95 ಕೋಟಿ ವೆಚ್ಚದಲ್ಲಿ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆ, ರಸ್ತೆ ಅಭಿವೃದ್ಧಿ ಸಹಿತ ವಿವಿಧ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

16/12/2022, 20:44

ಸುರತ್ಕಲ್(reporterkarnataka.com): ಸುಮಾರು 2.95 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23ನೇ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆಯ ಅಭಿವೃದ್ಧಿ ಕಾಮಗಾರಿ, ರಸ್ತೆ ಅಭಿವೃದ್ಧಿ, ಮುಖ್ಯ ರಸ್ತೆಗೆ ಕಿರುಸೇತುವೆ ನಿರ್ಮಾಣ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಳೀಯ ಸದಸ್ಯೆ ರಂಜನಿ ಕೋಟ್ಯಾನ್, ಶಕ್ತಿ ಕೇಂದ್ರ ಪ್ರಮುಖರಾದ ರಾಘವೇಂದ್ರ ಭಟ್, ವಸಂತ್, ಅಧ್ಯಕ್ಷರಾದ ನಾರಾಯಣ ಕಂಜರ್ಪಣೆ, ಶಕ್ತಿಕೇಂದ್ರ ಸಹ ಪ್ರಮುಖ ಗಣೇಶ್ ಕುಮಾರ್ ಎಂ. ಎಲ್, . ದಿನೇಶ್. ಬೂತ್ ಅಧ್ಯಕ್ಷರಾದ ದಿನೇಶ್ ಶೆಣೈ, ಗಣೇಶ್, ಜಯಂತ್, ಬೂತ್ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಉಮಾ ಕೋಟ್ಯಾನ್,ಪ್ರಮುಖರಾದ ಕಿರಣ್ ಕುಮಾರ್, ಜಿತೇಶ್ ದೇವಾಡಿಗ, ವಿಮಲಾಕ್ಷಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು