1:39 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೆರೆ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ತಾಯಿ- ಮಗಳು ಸಾವು

20/12/2022, 18:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕೆರೆ ದಾಟುವಾಗ ಮುಳುಗಿ ತಾಯಿ ಮಗಳು ಮುಳುಗಿ ಸಾವಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಸಮೀಪ ನಡೆದಿದೆ.

ಶೋಭಾ (40) ಹಾಗೂ ವರ್ಷಾ(8) ಮೃತ ದುರ್ದೈವಿಗಳು. ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರೆ ದಾಟುವಾಗ ಮಗಳು ನೀರಿನಲ್ಲಿ ಸಿಲುಕಿದ್ದಾಳೆ. ಆಗ ಮಗಳನ್ನ ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿದ್ದಾಳೆ.

ಮೃತ ಶೋಭಾ ಜೊತೆಯಲ್ಲಿದ್ದ ಮಗ ಚೇತನ್ ಪಾರಾಗಿದ್ದಾನೆ.
ದನ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ. ನೀರಿನ ಪ್ರಮಾಣ ಕಡಿಮೆ ಇರುವ ಕಡೆ ತಾಯಿ, ಮಗಳು ಹಾಗೂ ಮಗ ದಾಟಲು ಯತ್ನಿಸಿದ್ದಾರೆ.


ಮಗಳು ನೀರಿನ ಪ್ರಮಾಣ ಹೆಚ್ಚಿರುವ ಕಡೆ ಹೋಗಿ ಸಿಲುಕಿಕೊಂಡ ಹಿನ್ನೆಲೆ ರಕ್ಷಣೆಗೆ ತಾಯಿ ತೆರಳಿದ್ದು ಇಬ್ಬರೂ ನೀರು ಪಾಲಾಗಿದ್ದಾರೆ
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು