9:17 PM Thursday10 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಸಮಾಜ ಸೇವೆ: ಶಿವದಾಸನ್ ಅವರಿಗೆ ತಿರುನೆಲ್ವೇಲಿ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ನಿಂದ ಲಯನ್ಸ್ ಪ್ರಶಸ್ತಿ 2022

20/12/2022, 23:24

ತಿರುನೆಲ್ವೇಲಿ(reporterkarnataka.com): ಬಡವರಿಗೆ ಮಾಡಿದ ಅನನ್ಯ ಸೇವೆಯನ್ನು ಗುರುತಿಸಿ ಕೆ.ಬಿ. ಶಿವದಾಸನ್ ಅವರಿಗೆ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ಆಫ್ ತಿರುನೆಲ್ವೇಲಿ ಲಯನ್ಸ್ ಪ್ರಶಸ್ತಿ 2022 ನೀಡಿ ಗೌರವಿಸಿದೆ.

ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾನಿ ತಾಲೂಕಿನ ಕೆ.ಬಿ. ಶಿವದಾಸನ್ ಅವರು ಕಾರ್ಮಿಕ ಸಂಘಟನೆಯ ನಾಯಕರು. ಇದರೊಂದಿಗೆ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ. ಹಲವು ವರ್ಷಗಳಿಂದ ಶಿವದಾಸನ್ ಅವರು ನಿರ್ಗತಿಕರಿಗೆ, ಬಡವರಿಗೆ, ದೀನ ದಲಿತರಿಗೆ, ವಿಕಲಚೇತನರಿಗೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇವರ ಸಮಾಜ ಸೇವೆ ಕೇರಳದಲ್ಲಿ ಜನಜನಿತವಾಗಿದ್ದು ಮಾತ್ರವಲ್ಲದೆ, ನೆರಯ ತಮಿಳುನಾಡಿನಲ್ಲೂ ಅವರಿಗೆ ಗೌರವ ಪ್ರಾಪ್ತಿಯಾಗಿದೆ.


ಲಯನ್ಸ್ ಕ್ಲಬ್ ಸದಸ್ಯರು, ಪೊಲೀಸ್ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು, ರಾಜಕೀಯ ಮುಖಂಡರು ಮತ್ತು ಸಮಾಜ ಸೇವಾ ವ್ಯಕ್ತಿಗಳು ಈ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು