1:26 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಥಣಿ: ರಸ್ತೆ ದುರಸ್ತಿ ಆಗ್ರಹಿಸಿ ರಸ್ತೆಯಲ್ಲೇ ಚಾಹ ಮಾಡಿ ಪ್ರತಿಭಟನೆ; ಶಾಸಕರ ವಿರುದ್ಧ ಆಕ್ರೋಶ

21/12/2022, 15:37

ಬೆಳಗಾವಿ(reporterkarnataka.com): ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದಲ್ಲಿ ಮಹಿಷವಾಡಗಿಯಿಂದ ಝೀರೋ ಪಾಯಿಂಟ್ ಹಾಗೂ ಮಹಿಷವಾಡಗಿಯಿಂದ ಸವದಿ ಗ್ರಾಮದವರೆಗೆ ಸುಮಾರು 5 ಕಿ. ಮೀ. ಉತ್ತಮ ರಸ್ತೆ ನಿರ್ಮಾಣಕ್ಕಾಗಿ ಆಗ್ರಹಿಸಿ ಮಹಿಷವಾಡಗಿ ಗ್ರಾಮಸ್ಥರು ಹದಗೆಟ್ಟ ರಸ್ತೆ ಮೇಲೆ ಚಹಾ ಮಾಡಿ ಕುಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಎಲ್ಲರಿಗೂ ಚಾಹ ಹಂಚಿ ಶಾಸಕರ ವಿರುದ್ಧ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ ನ ಶಾಸಕರಾದ ಶಿವು ಗುಡ್ಡಾಪುರ, ಗಜಾನನ ಮಂಗಸೂಳಿ, ಸತ್ಯಪ್ಪಾ ಬಾಗೇನವರ, ಸುನಿಲ್ ಸಂಖ ಹಾಗೂ ಮಹೇಶವಾಡಗಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು