6:10 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬೆಳಗಾವಿ ಸುವರ್ಣ ಸೌಧ ಮುತ್ತಿಗೆ: ಮೂಡಲಗಿಯ ಹಳ್ಳೂರು ಗ್ರಾಮದಿಂದ 50 ಸಾವಿರ ರೊಟ್ಟಿ ಬುತ್ತಿ!!

21/12/2022, 19:55

ಬೆಳಗಾವಿ(reporterkarnataka.com): ಪಂಚಮಸಾಲಿ ಮೀಸಲಾತಿ ಒತ್ತಾಯಿಸಿ ನಾಳೆ ಬೆಳಗಾವಿಯ ಸುವರ್ಣ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕು ಹಳ್ಳೂರು ಗ್ರಾಮದಿಂದ 50,000 ರೊಟ್ಟಿ ಬುತ್ತಿಗಳ ಜತೆಗೆ ನಿಂಗಪ್ಪ ಪಿರೋಜಿ , ಆರ್. ಕೆ. ಪಾಟೀಲ್, ದೀಪಕ್ ಜುಂಜುರವಾದ, ಗುಂಡು ಪಾಟೀಲ್ ರಾಮನಗೌಡ ಅವರ ನೇತೃತ್ವದ ತಂಡ ಈಗಾಗಲೇ ಪಾದಯಾತ್ರೆ ಆರಂಭಿಸಿದೆ.

ಗುರುವಾರ ಬೆಳಗಾವಿಯ ಸುವರ್ಣಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.ಪಂಚಮಸಾಲಿ ಸಮಾಜದ ಗುರುಗಳಾದ ಕೂಡಲಸಂಗಮಪೀಠದ ಶ್ರೀ ಬಸವ ಜಯಂತಿ ಮೃತ್ಯುಂಜಯ ಮಹಾಸ್ವಾಮಿಗಳು, ರಾಷ್ಟ್ರೀಯ ಘಟಕ, ರಾಜ್ಯ ಘಟಕ, ಜಿಲ್ಲಾ ಘಟಕ, ತಾಲೂಕು ಘಟಕ, ಗ್ರಾಮ ಘಟಕ, ದಾವಣಗೆರೆ ಜಿಲ್ಲಾ ಅಧ್ಯಕ್ಷರಾದ ಆರ್ ವಿ ಅಶೋಕ್ ಗೋಪನಾಳ ಅವರು ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು