2:26 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಬೆಳಗಾವಿ ಸುವರ್ಣ ಸೌಧ ಮುತ್ತಿಗೆ: ಮೂಡಲಗಿಯ ಹಳ್ಳೂರು ಗ್ರಾಮದಿಂದ 50 ಸಾವಿರ ರೊಟ್ಟಿ ಬುತ್ತಿ!!

21/12/2022, 19:55

ಬೆಳಗಾವಿ(reporterkarnataka.com): ಪಂಚಮಸಾಲಿ ಮೀಸಲಾತಿ ಒತ್ತಾಯಿಸಿ ನಾಳೆ ಬೆಳಗಾವಿಯ ಸುವರ್ಣ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕು ಹಳ್ಳೂರು ಗ್ರಾಮದಿಂದ 50,000 ರೊಟ್ಟಿ ಬುತ್ತಿಗಳ ಜತೆಗೆ ನಿಂಗಪ್ಪ ಪಿರೋಜಿ , ಆರ್. ಕೆ. ಪಾಟೀಲ್, ದೀಪಕ್ ಜುಂಜುರವಾದ, ಗುಂಡು ಪಾಟೀಲ್ ರಾಮನಗೌಡ ಅವರ ನೇತೃತ್ವದ ತಂಡ ಈಗಾಗಲೇ ಪಾದಯಾತ್ರೆ ಆರಂಭಿಸಿದೆ.

ಗುರುವಾರ ಬೆಳಗಾವಿಯ ಸುವರ್ಣಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.ಪಂಚಮಸಾಲಿ ಸಮಾಜದ ಗುರುಗಳಾದ ಕೂಡಲಸಂಗಮಪೀಠದ ಶ್ರೀ ಬಸವ ಜಯಂತಿ ಮೃತ್ಯುಂಜಯ ಮಹಾಸ್ವಾಮಿಗಳು, ರಾಷ್ಟ್ರೀಯ ಘಟಕ, ರಾಜ್ಯ ಘಟಕ, ಜಿಲ್ಲಾ ಘಟಕ, ತಾಲೂಕು ಘಟಕ, ಗ್ರಾಮ ಘಟಕ, ದಾವಣಗೆರೆ ಜಿಲ್ಲಾ ಅಧ್ಯಕ್ಷರಾದ ಆರ್ ವಿ ಅಶೋಕ್ ಗೋಪನಾಳ ಅವರು ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು