3:27 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆಗೆ ಅವಧಿ ಪೂರ್ವ ಚುನಾವಣೆ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

24/12/2022, 18:27

ಹುಬ್ಬಳ್ಳಿ(reporter Karnataka.com): ರಾಜ್ಯ ವಿಧಾನಸಭೆಗೆ ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮಸರಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಕಾಂಗ್ರೆಸ್ ಗೆ ಸಮಯ ಕೊಟ್ಟಷ್ಟು ಅವರ ಒಳಜಗಳ ಹೆಚ್ಚಾಗಿ ಅಭದ್ರತೆ ಕಾಡುತ್ತಿದೆ. ಚುನಾವಣೆ ಮುಂಚೆಯಾಗುತ್ತದೆ ಜಗಳವಾಡಬೇಡಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿರುವ ಸಂದೇಶ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು