6:20 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ ಗಮನಕ್ಕೆ ಪತ್ರಕರ್ತರ ಸಮಸ್ಯೆ: ಕೆಡಬ್ಲ್ಯುಜೆ ವಾಯ್ಸ್ ರಾಜ್ಯಾಧ್ಯಕ್ಷ ಬಂಗ್ಲೆಗೆ ಸಾಲಿಮಠ ಅಭಿನಂದನೆ

25/12/2022, 14:01

ರಾಯಚೂರು(reporterkarnataka.com): ರಾಜ್ಯ ಸರಕಾರಕ್ಕೆ ಪತ್ರಕರ್ತರ ಸಮಸ್ಯೆ ಕುರಿತು ಪರಿಹಾರ ಒದಗಿಸಬೇಕೆಂದು ಒತ್ತಡ ಹಾಕುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರಿಗೆ
ರಾಯಚೂರು ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ
ಸಾಲಿಮಠ ಅವರು ಅಭಿನಂದನೆ ಸೂಚಿಸಿದ್ದಾರೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮರಂಗಕ್ಕೆ ತನ್ನದೇ ಆದ ಇತಿಹಾಸವಿದೆ. ಸಮಾಜದಲ್ಲಿನ ತಪ್ಪುಗಳನ್ನು, ಯಾರು ಹೇಳಲಾಗದಂತ ವಿಷಯವನ್ನು ಸರಕಾರಕ್ಕೆ, ಸಾರ್ವಜನಿಕರಿಗೆ ಮುಟ್ಟಿಸುವಂತ ಕೆಲಸ ಇದ್ದರೆ ಅದು ಮಾಧ್ಯಮ ರಂಗ. ಅಂತಹ ನಿಟ್ಟಿನಲ್ಲಿ 16,000 ಜನ ವರದಿಗಾರರಿಗೆ ಅನ್ಯಾಯವಾಗುತ್ತಿದ್ದು, ಅವರಿಗೆ ಯಾವುದೇ ಸರ್ಕಾರದಿಂದ ಗೌರವ ಧನ ಇರುವುದಿಲ್ಲ ಹಾಗೂ ಸುದ್ದಿ ಸಂಗ್ರಹಿಸಲು ಒಂದು ತಾಲೂಕಿನಿಂದ ಇನ್ನೊಂದು ಜಿಲ್ಲಾ ಮತ್ತು ಗ್ರಾಮ ತಾಲೂಕು ಮಟ್ಟಕ್ಕೆ ಹೋಗಬೇಕಾದರೆ ಅವರಿಗೆ ಬಸ್ ಪಾಸಿನ ವ್ಯವಸ್ಥೆ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು