7:04 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ ಗಮನಕ್ಕೆ ಪತ್ರಕರ್ತರ ಸಮಸ್ಯೆ: ಕೆಡಬ್ಲ್ಯುಜೆ ವಾಯ್ಸ್ ರಾಜ್ಯಾಧ್ಯಕ್ಷ ಬಂಗ್ಲೆಗೆ ಸಾಲಿಮಠ ಅಭಿನಂದನೆ

25/12/2022, 14:01

ರಾಯಚೂರು(reporterkarnataka.com): ರಾಜ್ಯ ಸರಕಾರಕ್ಕೆ ಪತ್ರಕರ್ತರ ಸಮಸ್ಯೆ ಕುರಿತು ಪರಿಹಾರ ಒದಗಿಸಬೇಕೆಂದು ಒತ್ತಡ ಹಾಕುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರಿಗೆ
ರಾಯಚೂರು ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ
ಸಾಲಿಮಠ ಅವರು ಅಭಿನಂದನೆ ಸೂಚಿಸಿದ್ದಾರೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮರಂಗಕ್ಕೆ ತನ್ನದೇ ಆದ ಇತಿಹಾಸವಿದೆ. ಸಮಾಜದಲ್ಲಿನ ತಪ್ಪುಗಳನ್ನು, ಯಾರು ಹೇಳಲಾಗದಂತ ವಿಷಯವನ್ನು ಸರಕಾರಕ್ಕೆ, ಸಾರ್ವಜನಿಕರಿಗೆ ಮುಟ್ಟಿಸುವಂತ ಕೆಲಸ ಇದ್ದರೆ ಅದು ಮಾಧ್ಯಮ ರಂಗ. ಅಂತಹ ನಿಟ್ಟಿನಲ್ಲಿ 16,000 ಜನ ವರದಿಗಾರರಿಗೆ ಅನ್ಯಾಯವಾಗುತ್ತಿದ್ದು, ಅವರಿಗೆ ಯಾವುದೇ ಸರ್ಕಾರದಿಂದ ಗೌರವ ಧನ ಇರುವುದಿಲ್ಲ ಹಾಗೂ ಸುದ್ದಿ ಸಂಗ್ರಹಿಸಲು ಒಂದು ತಾಲೂಕಿನಿಂದ ಇನ್ನೊಂದು ಜಿಲ್ಲಾ ಮತ್ತು ಗ್ರಾಮ ತಾಲೂಕು ಮಟ್ಟಕ್ಕೆ ಹೋಗಬೇಕಾದರೆ ಅವರಿಗೆ ಬಸ್ ಪಾಸಿನ ವ್ಯವಸ್ಥೆ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು