3:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮುಂಚೂರು ರಾಜಕಾಲುವೆ ತಡೆಗೋಡೆ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

25/12/2022, 21:33

ಸುರತ್ಕಲ್ (reporterkarnataka.com): ಸುಮಾರು 90 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆಯ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ವಾರ್ಡಿನ ಮುಂಚೂರು ರಾಜಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಮೇಯರ್ ಜಯಾನಂದ್ ಅಂಚನ್, ಪಾಲಿಕೆ ಸ್ಥಳೀಯ
ಸದಸ್ಯೆ ಶ್ವೇತಾ ಪೂಜಾರಿ, ಲೆಕ್ಕ ಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಯನಾ ಕೋಟ್ಯಾನ್, ಯುವ ಮೋರ್ಚಾ ಮಂಡಲ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಶಕ್ತಿಕೇಂದ್ರ ಪ್ರಮುಖರಾದ ಸುರೇಂದ್ರ ಸುವರ್ಣ , ಜಯಂತ್,ಶಕ್ತಿಕೇಂದ್ರ ಸಹ ಪ್ರಮುಖ್ ರಾಕೇಶ್ ಬಂಗೇರ, ಬೂತ್ ಅಧ್ಯಕ್ಷರಾದ ಪದ್ಮಾವತಿ ಕೊಡಿಪಾಡಿ, ರೇಖಾ, ಸಂತೋಷ್ ತಡಂಬೈಲ್, ರವಿ ಶೆಟ್ಟಿ , ಬೂತ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಕೊಡಿಪಾಡಿ, ಪ್ರಮುಖರಾದ ಅಶ್ವಥ್ ನಾರಾಯಣ ,ಲೋಕಯ್ಯ ಶೆಟ್ಟಿ , ಸತೀಶ್ ಶೆಟ್ಟಿ, ಸತೀಶ್ ಮುಂಚೂರು , ಹರೀಶ್ ಮುಚೂರು , ವಿನೋದ್ ಬಂಗೇರ , ಶೇಖರ್ ,ಜಯ ಸನಿಲ್ ,ಸುನೀತಾ, ಯಶೋಧ, ಬೇಬಿ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು