1:00 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು: ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಗೆ ನೆಹರು ಯುವ ಕೇಂದ್ರದಿಂದ ಸ್ವಾಗತ

25/12/2022, 22:29

ಮಂಗಳೂರು(reporterkarnataka.com): ಕೇಂದ್ರ ಸರಕಾರದ ವಾರ್ತಾ ಮತ್ತು ಪ್ರಸಾರ, ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಮಂಗಳೂರಿಗೆ ಆಗಮಿಸಿದಾಗ ನೆಹರು ಯುವ ಕೇಂದ್ರ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ನೆಹರು ಯುವ ಕೇಂದ್ರ ಜಿಲ್ಲಾ ಯುವಜನಸೇವಾ ಅಧಿಕಾರಿಮತ್ತು ಪ್ರೊಟೊಕಾಲ್ ನೋಡಲ್ ಅಧಿಕಾರಿ ರಘವೀರ್ ಸೂಟರಪೇಟೆ, ಆಡಳಿತಾಧಿಕಾರಿ ಕೆ.ಜಗದೀಶ್,ಎನ್ ವೈಕೆಯ ಯುವವಪ್ರತಿನಿಧಿಗಳಾದ ರಕ್ಷಾ ಮಂಗಳೂರು, ಜೆಸನಿ, ದ್ರುವೀನ್ , ಹಿತೇಶ್ ಸೂಟರ್ ಪೇಟೆ, ಪ್ರತೀಕ್ಷಾ, ಸ್ವಯಂ ಸೇವಕರಾದ ದೀಕ್ಷಾ, ಕೃತಿ, ಅವರಿದ್ದರು. ಯುವ ಸಾಧಕರನ್ನು ಭೇಟಿಯಾದ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.ಎಂದು ನೆಹರು ಯುವ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು