9:11 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ವಿವಿಧ ಬೇಡಿಕೆ ಆಗ್ರಹಿಸಿ ಇಂದು ಪತ್ರಕರ್ತರ ಧ್ವನಿಯಿಂದ ಧರಣಿ

27/12/2022, 09:30

ರಾಯಚೂರು(reporterkarnataka.com):ಪತ್ರಕರ್ತರ ಕೌಟುಂಬಿಕ ಭದ್ರತೆಯ ಸಮಸ್ಯೆಗಳಾದ ವಿಮೆ, ಗೌರವಧನ, ಉಚಿತ ಬಸ್ ಪಾಸ್ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 27ರಂದು ಬೆಳಗಾವಿ ಅಧಿವೇಶನದಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಮಸ್ಕಿ ತಾಲೂಕು ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಮಠ ಅಂತರಗಂಗೆ ಹೇಳಿದರು.

ಅವರು ಮಸ್ಕಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪತ್ರಕರ್ತರು ವಿತರಕರು ಛಾಯಾಗ್ರಹಕರು ಎಲೆಕ್ಟ್ರಾನಿಕ್ ಮಾಧ್ಯಮದವರು ಸೇರಿದಂತೆ ಮತ್ತಿತರರು ದಿನಂಪ್ರತಿ ಪತ್ರಿಕೆ ರಂಗದಲ್ಲಿ ಕೆಲಸ ಮಾಡುತ್ತಿದ್ದು ಅವರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು ಧರಣಿಯಲ್ಲಿ ಒತ್ತಾಯಿಸಲಾಗುವುದು. ಆದ್ದರಿಂದ ಜಿಲ್ಲೆಯ ಎಲ್ಲಾ ತಾಲೂಕಿನ ನನ್ನ ಆತ್ಮೀಯ ಸ್ನೇಹಿತರು ಪತ್ರಕರ್ತರು ಧರಣಿಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಕಾರ್ಯದರ್ಶಿ ವಿರುಪಾಕ್ಷಗೌಡ ತಾಲೂಕು ಅಧ್ಯಕ್ಷರಾದ ವಿರೂಪಾಕ್ಷಯ್ಯ ಸ್ವಾಮಿಗಳು, ಹಟ್ಟಿ ಹೋಬಳಿ ಅಧ್ಯಕ್ಷರಾದ ಶ್ರೀನಿವಾಸ್ ಮಧುಶ್ರೀ, ಮಸ್ಕಿ ತಾಲೂಕು ಗೌರವಾಧ್ಯಕ್ಷರು ಮಾಂತೇಶ್ ಪಟ್ಟಣಶೆಟ್ಟಿ, ಹಟ್ಟಿ ಪಟ್ಟಣದ ವಿಘ್ನೇಶ್ ಹಿರೇ ನಗನೂರು ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು