3:40 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

1 ಕೋಟಿ ವೆಚ್ಚದಲ್ಲಿ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಡಾ ಭರತ್ ಶೆಟ್ಟಿ ಚಾಲನೆ

27/12/2022, 18:18

ಸುರತ್ಕಲ್(reporterkarnataka.com): ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕರಾದ ಡಾ.ವೈ. ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಮೇಯರ್ ಜಯಾನಂದ ಅಂಚನ್,ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ,ಶಕ್ತಿಕೇಂದ್ರ ಪ್ರಮುಖ್ ಸುರೇಂದ್ರ ಸುವರ್ಣ ,ಜಯಂತ್,
ಶಕ್ತಿಕೇಂದ್ರ ಸಹ ಪ್ರಮುಖ್ ಆದ ರಾಕೇಶ್ ಬಂಗೇರ, ಬೂತ್ ಅಧ್ಯಕ್ಷರಾದ ಪದ್ಮಾವತಿ ಕೊಡಿಪಾಡಿ ರೇಖಾ, ಸಂತೋಷ್ ತಡಂಬೈಲ್, ಸಜಿತ್ ರಾಜ್ , ವಿಠಲ್ ದಾಸ್ , ಬೂತ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಕೊಡಿಪಾಡಿ, ಪ್ರಮುಖರಾದ ಕೈಲಾಸ್ ತಡಂಬೈಲ್ , ಸತೀಶ್ ಮುಂಚೂರು, ವಿನೋದ್ ಬಂಗೇರ, ಬಾಲಕೃಷ್ಣ ಮುಂಚೂರು, ಸುಧಾಕರ್ , ಶೋಧನ್, ಸಂತೋಷ್, ಸುರೇಂದ್ರ ಶೆಟ್ಟಿ , ರಾಮಣ್ಣ, ಶರ್ಮಿಲ, ಶೇಖರ್, ಸುನೀತ, ಯಶೋಧ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು