5:33 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ

ಇತ್ತೀಚಿನ ಸುದ್ದಿ

1 ಕೋಟಿ ವೆಚ್ಚದಲ್ಲಿ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಡಾ ಭರತ್ ಶೆಟ್ಟಿ ಚಾಲನೆ

27/12/2022, 18:18

ಸುರತ್ಕಲ್(reporterkarnataka.com): ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕರಾದ ಡಾ.ವೈ. ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಮೇಯರ್ ಜಯಾನಂದ ಅಂಚನ್,ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ,ಶಕ್ತಿಕೇಂದ್ರ ಪ್ರಮುಖ್ ಸುರೇಂದ್ರ ಸುವರ್ಣ ,ಜಯಂತ್,
ಶಕ್ತಿಕೇಂದ್ರ ಸಹ ಪ್ರಮುಖ್ ಆದ ರಾಕೇಶ್ ಬಂಗೇರ, ಬೂತ್ ಅಧ್ಯಕ್ಷರಾದ ಪದ್ಮಾವತಿ ಕೊಡಿಪಾಡಿ ರೇಖಾ, ಸಂತೋಷ್ ತಡಂಬೈಲ್, ಸಜಿತ್ ರಾಜ್ , ವಿಠಲ್ ದಾಸ್ , ಬೂತ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಕೊಡಿಪಾಡಿ, ಪ್ರಮುಖರಾದ ಕೈಲಾಸ್ ತಡಂಬೈಲ್ , ಸತೀಶ್ ಮುಂಚೂರು, ವಿನೋದ್ ಬಂಗೇರ, ಬಾಲಕೃಷ್ಣ ಮುಂಚೂರು, ಸುಧಾಕರ್ , ಶೋಧನ್, ಸಂತೋಷ್, ಸುರೇಂದ್ರ ಶೆಟ್ಟಿ , ರಾಮಣ್ಣ, ಶರ್ಮಿಲ, ಶೇಖರ್, ಸುನೀತ, ಯಶೋಧ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು