11:56 PM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

1.24 ಕೋಟಿ ವೆಚ್ಚದಲ್ಲಿ ಸುರತ್ಕಲ್ ಪಶ್ಚಿಮ ವಾರ್ಡ್ 1ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

27/12/2022, 18:24

ಸುರತ್ಕಲ್(reporterkarnataka.com): ಸುಮಾರು 1.24 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪಶ್ಚಿಮ ವಾರ್ಡ್ 1ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಸ್ಥಳೀಯ ಕಾರ್ಪೊರೇಟರ್ ಶೋಭಾ ರಾಜೇಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ನಯನಾ ಕೋಟ್ಯಾನ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಮಹೇಶ್ ಮೂರ್ತಿ, ರಾಘವೇಂದ್ರ ಶೆಣೈ, ಪುಷ್ಪರಾಜ್ ಮುಕ್ಕ, ಯುವಮೋರ್ಚಾ ಅಧ್ಯಕ್ಷ ಭರತ್ ಕೃಷ್ಣಾಪುರ, ಶಕ್ತಿಕೇಂದ್ರ ಪ್ರಮುಖ್ ರಾಜೇಶ್ ಮುಕ್ಕ, ಬೂತ್ ಅಧ್ಯಕ್ಷರಾದ ದಿವಾಕರ್ ಪುತ್ರನ್, ಬೂತ್ ಕಾರ್ಯದರ್ಶಿ ತಿಲಕ್ ಕುಮಾರ್, ಐದು ಪಟ್ಣ ಮೊಗವೀರ ಸಭಾದ ಅಧ್ಯಕ್ಷರಾದ ಸುರೇಶ್ ಕರ್ಕೇರ, ದೊಡ್ಡಕೊಪ್ಲ ಮೊಗವೀರ ಸಭಾದ ಅಧ್ಯಕ್ಷರಾದ ಯಶವಂತ್ ಕರ್ಕೇರ, ಸಚೇಂದ್ರ ಗುರಿಕಾರ, ಶುಭಕರ ಪೂಜಾರಿ , ನರೇಶ್ ಕರ್ಕೇರ, ಸತೀಶ್ ಕರ್ಕೇರ, ಚೇತನ್, ನಿಖಿಲ್, ನವೀನ್, ಶೈಲೇಶ್ ಬಂಗೇರ, ದೀಕ್ಷಿತ್, ರೋಹಿಣಿ ಬಾಬು, ನಿರ್ಮಲ,ಹಿರಿಯರಾದ ಪದ್ಮ, ವಿಮಲಾ, ಆಶಾ ಕರ್ಕೇರ, ಅನುಪಮಾ, ದಯಾವತಿ, ಹೇಮಾವತಿ, ಯೋಗಿನಿ, ದೀಪಾ ಮತ್ತು ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು