8:49 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ…

ಇತ್ತೀಚಿನ ಸುದ್ದಿ

ನಡುಬೈಲ್ ಹಿಂದೂ ಜಾಗರಣಾ ವೇದಿಕೆಯ ಕಲಾ ಸಂಗಮದಿಂದ ವೃಕ್ಷ ಜಾಗರಣಾ ಕಾರ್ಯಕ್ರಮ

05/07/2021, 07:44

ಬಂಟ್ವಾಳ(reporterkarnataka news): ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ವೃಕ್ಷ ಜಾಗರಣಾ ಕಾರ್ಯಕ್ರಮದ ಅಂಗವಾಗಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಪುತ್ತೂರು ಜಿಲ್ಲಾ ಅಧ್ಯಕ್ಷ  ಜಗದೀಶ್ ಬಂಗೇರ ಹೊಳ್ಳರಬೈಲು, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ನೆತ್ತರಕೆರೆ, ವೀಣಾ ಪದ್ಮನಾಭ, ಹಿಂದೂ ಜಾಗರಣಾ ವೇದಿಕೆಯ ಯೋಗೀಶ್ ಕೋಟ್ಯಾನ್ ಕುಮ್ಡೇಲ್, ಹಿಂದೂ ಜಾಗರಣ ವೇದಿಕೆ ಮಾತೃ ಸಂಯೋಜಕ ಶಿವಪ್ರಸಾದ್ ಧನುಪೂಜೆ, ದಿವಕರ ಕೊಡ್ಮಣ್, ಜಗದೀಶ್ ಕಡೆಗೋಳಿ, ಮನೋಜ್ ಶರ್ಮಾ, ಪ್ರವೀಣ್ ಬೆಂಜನಪದವು, ಯಶವಂತ, ತುಂಬೆ ವಲಯ ಅಧ್ಯಕ್ಷ ವಿಜಯ್ ಕಜೆಕಂಡ ಉಪಸ್ಥಿತರಿದ್ದರು. 

ಘಟಕದ ಅಧ್ಯಕ್ಷ ಸುರೇಶ್ ನಡುಬೈಲು ಸ್ವಾಗತಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು