12:33 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ನಡುಬೈಲ್ ಹಿಂದೂ ಜಾಗರಣಾ ವೇದಿಕೆಯ ಕಲಾ ಸಂಗಮದಿಂದ ವೃಕ್ಷ ಜಾಗರಣಾ ಕಾರ್ಯಕ್ರಮ

05/07/2021, 07:44

ಬಂಟ್ವಾಳ(reporterkarnataka news): ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ವೃಕ್ಷ ಜಾಗರಣಾ ಕಾರ್ಯಕ್ರಮದ ಅಂಗವಾಗಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಪುತ್ತೂರು ಜಿಲ್ಲಾ ಅಧ್ಯಕ್ಷ  ಜಗದೀಶ್ ಬಂಗೇರ ಹೊಳ್ಳರಬೈಲು, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ನೆತ್ತರಕೆರೆ, ವೀಣಾ ಪದ್ಮನಾಭ, ಹಿಂದೂ ಜಾಗರಣಾ ವೇದಿಕೆಯ ಯೋಗೀಶ್ ಕೋಟ್ಯಾನ್ ಕುಮ್ಡೇಲ್, ಹಿಂದೂ ಜಾಗರಣ ವೇದಿಕೆ ಮಾತೃ ಸಂಯೋಜಕ ಶಿವಪ್ರಸಾದ್ ಧನುಪೂಜೆ, ದಿವಕರ ಕೊಡ್ಮಣ್, ಜಗದೀಶ್ ಕಡೆಗೋಳಿ, ಮನೋಜ್ ಶರ್ಮಾ, ಪ್ರವೀಣ್ ಬೆಂಜನಪದವು, ಯಶವಂತ, ತುಂಬೆ ವಲಯ ಅಧ್ಯಕ್ಷ ವಿಜಯ್ ಕಜೆಕಂಡ ಉಪಸ್ಥಿತರಿದ್ದರು. 

ಘಟಕದ ಅಧ್ಯಕ್ಷ ಸುರೇಶ್ ನಡುಬೈಲು ಸ್ವಾಗತಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು